Webdunia - Bharat's app for daily news and videos

Install App

ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದು ಪ್ರತಿಭಟನಾ ಜಾಥಾ ಮಾಡಲಿರುವ ರೈತರು!

Webdunia
ಬುಧವಾರ, 15 ನವೆಂಬರ್ 2023 (11:21 IST)
ಮೈಸೂರು: ರೈತರಿಗೆ ಮದುವೆಯಾಗಲು ಇತ್ತೀಚೆಗಿನ ದಿನಗಳಲ್ಲಿ ಹೆಣ್ಣು ಸಿಗುತ್ತಿಲ್ಲ. ಇದೇ ಕಾರಣಕ್ಕೆ ಮಂಡ್ಯ, ಮೈಸೂರಿನ ರೈತರು ಪ್ರತಿಭಟನಾ ಜಾಥಾ ಮಾಡಲು ನಿರ್ಧರಿಸಿದ್ದಾರೆ.

ರೈತರಿಗೆ ಮದುವೆಯಾಗಲು ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ಬೇಸತ್ತ 30 ದಾಟಿದ ರೈತರ ಗುಂಪು ಮುಂದಿನ ತಿಂಗಳು ಪಾದಯಾತ್ರೆ ಮಾಡಿ ಹೆಣ್ಣು ಹೆತ್ತವರ ಗಮನ ಸೆಳೆಯಲು ತೀರ್ಮಾನಿಸಿದ್ದಾರೆ.

ನಾವು ರೈತರು ಎಂಬ ಕಾರಣಕ್ಕೆ ಯಾರೂ ಹೆಣ್ಣು ಕೊಡುತ್ತಿಲ್ಲ. ನಮಗೆ ಹೆಣ್ಣು ಕೊಟ್ಟರೆ ರಾಣಿಯಂತೆ ನೋಡಿಕೊಳ್ಳುತ್ತೇವೆ. ಆದರೆ ಹೆಣ್ಣು ಹೆತ್ತವರು ನಮ್ಮನ್ನು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪಾದಯಾತ್ರೆ ಮಾಡಲು ತೀರ್ಮಾನಿಸಿರುವುದಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲಿರುವ ರೈತ ಸಂತೋಷ್ ಹೇಳಿದ್ದಾರೆ. ಇವರು ಕಳೆದ ಫೆಬ್ರವರಿಯಲ್ಲಿ ಇದೇ ಕಾರಣಕ್ಕೆ ಇದೇ ರೀತಿಯ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments