Webdunia - Bharat's app for daily news and videos

Install App

ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದು ಪ್ರತಿಭಟನಾ ಜಾಥಾ ಮಾಡಲಿರುವ ರೈತರು!

Webdunia
ಬುಧವಾರ, 15 ನವೆಂಬರ್ 2023 (11:21 IST)
ಮೈಸೂರು: ರೈತರಿಗೆ ಮದುವೆಯಾಗಲು ಇತ್ತೀಚೆಗಿನ ದಿನಗಳಲ್ಲಿ ಹೆಣ್ಣು ಸಿಗುತ್ತಿಲ್ಲ. ಇದೇ ಕಾರಣಕ್ಕೆ ಮಂಡ್ಯ, ಮೈಸೂರಿನ ರೈತರು ಪ್ರತಿಭಟನಾ ಜಾಥಾ ಮಾಡಲು ನಿರ್ಧರಿಸಿದ್ದಾರೆ.

ರೈತರಿಗೆ ಮದುವೆಯಾಗಲು ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ಬೇಸತ್ತ 30 ದಾಟಿದ ರೈತರ ಗುಂಪು ಮುಂದಿನ ತಿಂಗಳು ಪಾದಯಾತ್ರೆ ಮಾಡಿ ಹೆಣ್ಣು ಹೆತ್ತವರ ಗಮನ ಸೆಳೆಯಲು ತೀರ್ಮಾನಿಸಿದ್ದಾರೆ.

ನಾವು ರೈತರು ಎಂಬ ಕಾರಣಕ್ಕೆ ಯಾರೂ ಹೆಣ್ಣು ಕೊಡುತ್ತಿಲ್ಲ. ನಮಗೆ ಹೆಣ್ಣು ಕೊಟ್ಟರೆ ರಾಣಿಯಂತೆ ನೋಡಿಕೊಳ್ಳುತ್ತೇವೆ. ಆದರೆ ಹೆಣ್ಣು ಹೆತ್ತವರು ನಮ್ಮನ್ನು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪಾದಯಾತ್ರೆ ಮಾಡಲು ತೀರ್ಮಾನಿಸಿರುವುದಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲಿರುವ ರೈತ ಸಂತೋಷ್ ಹೇಳಿದ್ದಾರೆ. ಇವರು ಕಳೆದ ಫೆಬ್ರವರಿಯಲ್ಲಿ ಇದೇ ಕಾರಣಕ್ಕೆ ಇದೇ ರೀತಿಯ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments