Webdunia - Bharat's app for daily news and videos

Install App

ಸಿಎಂಗೆ ಒಳ್ಳೆ ಬುದ್ಧಿ ಕೊಡಲಿ ಎಂದು ದೀರ್ಘದಂಡ ನಮಸ್ಕಾರ ಹಾಕಿದ ರೈತರು!

Webdunia
ಮಂಗಳವಾರ, 20 ನವೆಂಬರ್ 2018 (15:20 IST)
ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿಗೆ ಒಳ್ಳೆಯ ಬುದ್ದಿ ಕೊಡಲಿ. ಹೀಗಂತ ರೈತರು  ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ದೇವರ ಮೊರೆ ಹೋಗಿದ್ದಾರೆ. 

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮದ ದೇವರಾದ ಮುರಸಿದ್ದೇಶ್ವರ ದೇವಸ್ಥಾನವರೆಗೆ ದಿರ್ಘ ದಂಡ ನಮಸ್ಕಾರ ಹಾಕಿ ಹರಕೆ ಹೊತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು, ಸಿಎಂಗೆ ಒಳ್ಳೆ ಬುದ್ಧಿ ಕೊಡಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿ ದೀರ್ಘದಂಡ ನಮಸ್ಕಾರ ಹಾಕಿದ್ದಾರೆ.

ರೈತರ ಹದಿನೈದು ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸುವ ಸಲುವಾಗಿ 15 ದಿನಗಳ ನಂತರ ಕುಮಾರಸ್ವಾಮಿಯವರಿಗೆ ಒಳ್ಳೆಯ ಬುದ್ದಿ ಕೊಡಲಿ. ಹೀಗಂತ ದೇವರಿಗೆ ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ರೈತರು ತಮ್ಮ ಮೊರೆ ಇಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments