Webdunia - Bharat's app for daily news and videos

Install App

ಸುವರ್ಣ ಸೌಧದೊಳಗೆ ಕಬ್ಬು ತುಂಬಿದ ಲಾರಿ ಚಲಾಯಿಸಿದ ರೈತರು

Webdunia
ಭಾನುವಾರ, 18 ನವೆಂಬರ್ 2018 (13:33 IST)
ಕಬ್ಬು ತುಂಬಿದ ಲಾರಿಯನ್ನು ತಡೆದು, ಆ ಲಾರಿಯನ್ನು ಸುವರ್ಣಸೌಧದ ಒಳಗಡೆ ಹಾಕಿ ರೈತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಬೆಳಗಾವಿಯ ಸುವರ್ಣ ಸೌಧದ ಮುಂದೆ ಕಬ್ಬು ಸಾಗಿಸುತ್ತಿದ್ದ ಲಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ಆಕ್ರೋಶಗೊಂಡಿರುವ ರೈತರು, ಕಬ್ಬು ತುಂಬಿದ ಲಾರಿಯನ್ನ ಸುವರ್ಣ ಸೌಧ ಒಳ ಹಾಕಿ ಪ್ರತಿಭಟನೆ ನಡೆಸಿದರು.

ರೈತರೇ ಲಾರಿಯನ್ನ ಚಲಾಯಿಸಿ ಸುವರ್ಣ ಸೌಧದ ಒಳಗೆ ಹಾಕಲು ಯತ್ನಿಸಿದರು.

ಸುವರ್ಣ ಸೌಧದ ಗೇಟ್ ತೆಗೆದು ಒಳ ಹೋದ ಲಾರಿಗೆ ಪೊಲೀಸರು ತಡೆಯುವ ಪ್ರಯತ್ನ ಮಾಡಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ರೈತರು ಮೂರು ಲಾರಿಗಳನ್ನು ಸುವರ್ಣ ಸೌಧದ ಒಳಗೆ ಚಲಾಯಿಸಿದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments