Webdunia - Bharat's app for daily news and videos

Install App

ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ- ಸಿದ್ದರಾಮಯ್ಯ

Webdunia
ಬುಧವಾರ, 1 ನವೆಂಬರ್ 2023 (18:03 IST)
ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ವೃತ್ತದ ಬಳಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈಗಿರುವ ಬೆಳೆ ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ.

ನಮ್ಮ ಅರ್ಜಿಯನ್ನು ಪ್ರಾಧಿಕಾರ ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ ಕೂಡ ಪ್ರಾಧಿಕಾರದ ಆದೇಶವನ್ನೇ ಎತ್ತಿಹಿಡಿದಿದೆ. ಈಗಿರುವ ಮುಂಗಾರು ಬೆಳೆಯನ್ನ ಹೇಗಾದರೂ ಮಾಡಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಹುಲಿಗಳ ಸಂತತಿ: ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶಕ್ಕೆ ಸರ್ಕಾರ ಚಿಂತನೆ, ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಮೋದಿ ಸರ್ಕಾರ ರೈತರ ಜೀವ ಹಿಂಡುತ್ತಿದೆ: ರಣದೀಪ್ ಸುರ್ಜೇವಾಲ

ವಿಶ್ವಮಟ್ಟದಲ್ಲಿ ದಾಖಲೆ ಪುಟ ಸೇರಿದ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ

ಭಟ್ಕಳ, ಬೀದಿ ನಾಯಿಗಳ ದಾಳಿಗೆ 70 ಗಂಟೆಗಳಲ್ಲಿ 15ಕ್ಕೂ ಅಧಿಕ ಮಂದಿಗೂ ಹೆಚ್ಚು ಗಾಯ

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments