Webdunia - Bharat's app for daily news and videos

Install App

ಹೆದ್ದಾರಿ ತಡೆ ನಡೆಸಿದ ರೈತರು

Webdunia
ಬುಧವಾರ, 3 ಏಪ್ರಿಲ್ 2019 (14:24 IST)
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭದ್ರಾ ಜಲಾಶಯದ ಕೊನೆ ಭಾಗದ ಜನರು ಆಕ್ರೋಶಗೊಂಡಿದ್ದಾರೆ.

ಹರಿಹರ- ದಾವಣಗೆರೆ ತಾಲ್ಲೂಕಿನ ರೈತರಿಂದ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಭದ್ರ ಜಲಾಶಯದ ಕೊನೆಯ ಭಾಗದ ರೈತರಿಂದ ಪ್ರತಿಭಟನೆ ನಡೆದಿದೆ.

ಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಭತ್ತದ ಬೆಳೆಗೆ ನೀರು ಪೂರೈಸಲು ಅಧಿಕಾರಿಗಳು ವಿಫಲವಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ದಾವಣಗೆರೆ ಜಿಲ್ಲೆ ಹರಿಹರದ ಬಳಿ ಹೆದ್ದಾರಿ ಎನ್ ಎಚ್ 4 ರ ಕುಂದುವಾಡ ಕ್ರಾಸ್ ಬಳಿ ರೈತರಿಂದ ಪ್ರತಿಭಟನೆ ನಡೆಸಲಾಯಿತು.

ಹರಿಹರ ತಾಲೂಕಿನ ಬನ್ನಿಕೊಡು ಬೇವನಹಳ್ಳಿ, ಸತ್ಯನಾರಾಯಣ ಕ್ಯಾಂಪ್  ಹಾಗೂ ದಾವಣಗೆರೆ ತಾಲೂಕಿನ ಬಾತಿ,ಕುಂದವಾಡ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಬಿಸಿಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೆದ್ದಾರಿಯಲ್ಲಿಯೆ ನಿಂತುಕೊಂಡ ವಾಹನಗಳ ಚಾಲಕರು ಪರದಾಡಿದರು. ನೀರಾವರಿ ಇಲಾಖೆ ಅಧಿಕಾರಿ ಕೊಟ್ರೇಶ್ ಗೆ ರೈತರು ಬೆವರಳಿಸಿದ ಘಟನೆಯೂ ನಡೆಯಿತು. ನೂರಾರು ರೈತರಿಂದ ಕುಂದುವಾಡ ಕ್ರಾಸ್ ಬಳಿ ಹೆದ್ದಾರಿ ತಡೆ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಜಿಮ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರ ಈ ಸಲಹೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments