Webdunia - Bharat's app for daily news and videos

Install App

ಹೆದ್ದಾರಿ ತಡೆ ನಡೆಸಿದ ರೈತರು

Webdunia
ಬುಧವಾರ, 3 ಏಪ್ರಿಲ್ 2019 (14:24 IST)
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭದ್ರಾ ಜಲಾಶಯದ ಕೊನೆ ಭಾಗದ ಜನರು ಆಕ್ರೋಶಗೊಂಡಿದ್ದಾರೆ.

ಹರಿಹರ- ದಾವಣಗೆರೆ ತಾಲ್ಲೂಕಿನ ರೈತರಿಂದ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಭದ್ರ ಜಲಾಶಯದ ಕೊನೆಯ ಭಾಗದ ರೈತರಿಂದ ಪ್ರತಿಭಟನೆ ನಡೆದಿದೆ.

ಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಭತ್ತದ ಬೆಳೆಗೆ ನೀರು ಪೂರೈಸಲು ಅಧಿಕಾರಿಗಳು ವಿಫಲವಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ದಾವಣಗೆರೆ ಜಿಲ್ಲೆ ಹರಿಹರದ ಬಳಿ ಹೆದ್ದಾರಿ ಎನ್ ಎಚ್ 4 ರ ಕುಂದುವಾಡ ಕ್ರಾಸ್ ಬಳಿ ರೈತರಿಂದ ಪ್ರತಿಭಟನೆ ನಡೆಸಲಾಯಿತು.

ಹರಿಹರ ತಾಲೂಕಿನ ಬನ್ನಿಕೊಡು ಬೇವನಹಳ್ಳಿ, ಸತ್ಯನಾರಾಯಣ ಕ್ಯಾಂಪ್  ಹಾಗೂ ದಾವಣಗೆರೆ ತಾಲೂಕಿನ ಬಾತಿ,ಕುಂದವಾಡ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಬಿಸಿಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೆದ್ದಾರಿಯಲ್ಲಿಯೆ ನಿಂತುಕೊಂಡ ವಾಹನಗಳ ಚಾಲಕರು ಪರದಾಡಿದರು. ನೀರಾವರಿ ಇಲಾಖೆ ಅಧಿಕಾರಿ ಕೊಟ್ರೇಶ್ ಗೆ ರೈತರು ಬೆವರಳಿಸಿದ ಘಟನೆಯೂ ನಡೆಯಿತು. ನೂರಾರು ರೈತರಿಂದ ಕುಂದುವಾಡ ಕ್ರಾಸ್ ಬಳಿ ಹೆದ್ದಾರಿ ತಡೆ ನಡೆಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments