ಇಂದು ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ

Webdunia
ಗುರುವಾರ, 20 ಫೆಬ್ರವರಿ 2020 (11:08 IST)
ಬೆಂಗಳೂರು : ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯ ಸಾರಿಗೆ ನೌಕಕರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.


ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಕ್ಕೆ  ನೌಕರರ ಜೊತೆ ಕುಟುಂಬ ಸದಸ್ಯರೂ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.


 ಬೆಳಿಗ್ಗೆ 10ರಿಂದ  ಸಂಜೆ 5 ಗಂಟೆಯವರೆಗೂ ಸತ್ಯಾಗ್ರಹ ನಡೆಯಲಿದ್ದು, ಬೃಹತ್ ವೇದಿಕೆ ಹಾಕಿ ಸಾರಿಗೆ ನೌಕರರು ಪ್ರೀಡಂ ಪಾರ್ಕ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಸತ್ಯಾಗ್ರಹಕ್ಕೆ  ಜಯಮೃತ್ಯುಂಜಯ ಸ್ವಾಮೀಜಿ ಬೆಂಬಲ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ, 82ಮಂದಿ ಸಾವು, 9ಮಂದಿ ನಾಪತ್ತೆ

ದೇವಸ್ಥಾನದಲ್ಲಿ ಅನ್ನ ತಟ್ಟೆಗೆ ಎಸೆಯುತ್ತಾರೆ ಎಂದು ವಿಡಿಯೋ ಮಾಡಿದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು Video

ಗಂಟೆಗಳ ಕಾಲ ಪ್ರಯತ್ನಪಟ್ಟರೂ ಪ್ರಯೋಜನವಾಗಲಿಲ್ಲ.. ರೈಲಿನೆಡೆಗೆ ಸಿಲುಕಿದ ಮಹಿಳೆ ಸಾವು: ಘೋರ ವಿಡಿಯೋ ಇಲ್ಲಿದೆ

ಇಂಧನ ದರ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಜನರ ದುಡ್ಡು ಕಂತುಗಳಲ್ಲಿ ಲೂಟಿ ಎಂದು ಜರಿದ ಖರ್ಗೆ

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮಿತಿ ಮೀರಿ ಓಲೈಕೆ ಮಾಡುತ್ತಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments