Webdunia - Bharat's app for daily news and videos

Install App

ಈ ಕಾರಣಕ್ಕೆ ಊಟ ಬಿಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ

Webdunia
ಸೋಮವಾರ, 6 ಏಪ್ರಿಲ್ 2020 (20:17 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಕಾರಣಕ್ಕೆ ಉಪವಾಸ ಮಾಡಿದ್ದಾರೆ.


ಬಿಜೆಪಿಯ 40ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಅಂತವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಒಂದೊತ್ತಿನ ಉಪವಾಸ ನಡೆಸಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕೊರೊನಾ ವೈರಸ್ ನಿಂದ ತೊಂದರೆಗೆ ಒಳಗಾಗಿರುವ ಬಡವರು, ನಿರ್ಗತಿಕರಿಗೆ ಆಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದ್ದರು. ಹೀಗಾಗಿ ತಾವೂ ಒಂದು ಹೊತ್ತಿನ ಉಪವಾಸ ಕೈಗೊಂಡಿದ್ದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಪಕ್ಷದ ಕಾರ್ಯಕರ್ತರು, ಮುಖಂಡರೂ ಸಹ ಒಂದು ಹೊತ್ತಿನ ಉಪವಾಸ ಆಚರಣೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ‌‌ಮೋದಿ‌ ಸ್ವೀಕರಿಸಿದ ಉಡುಗೊರೆ ನಿಮ್ಮ‌ ಕೈ ಸೇರಬೇಕೇ, ಇಲ್ಲಿದೆ ಸುವರ್ಣಾವಕಾಶ

ಕಲ್ಯಾಣ ಕರ್ನಾಟಕದ ದಿನದಂದೇ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ‌ಗುಡ್ ನ್ಯೂಸ್

ಕಾಂಗ್ರೆಸ್‌ ಮಾಡಿದ ಭ್ರಷ್ಟತೆಯನ್ನು ನರೇಂದ್ರ ಮೋದಿ ಸ್ವಚ್ಛ ಮಾಡಿದ್ದಾರೆ

ಮಹಾರಾಷ್ಟ್ರ ಎನ್‌ಕೌಂಟರ್‌: ಇಬ್ಬರು ಮಹಿಳಾ ನಕ್ಸಲರು ಬಲಿ

ನರೇಂದ್ರ ಮೋದಿ 75ನೇ ಹುಟ್ಟುಹಬ್ಬ: ಸಿನಿಮಾ ರಂಗದಿಂದ ಶುಭಾಶಯಗಳ ಸುರಿಮಳೆ

ಮುಂದಿನ ಸುದ್ದಿ
Show comments