ಸೋದರರ ಮೇಲೆ ಮಾರಣಾಂತಿಕ ಹಲ್ಲೆ

Webdunia
ಬುಧವಾರ, 2 ನವೆಂಬರ್ 2022 (18:30 IST)
ತಾಯಿಗೆ ಬೈದಿದ್ದನ್ನ ಪ್ರಶ್ನಿಸಿದ್ದಕ್ಕೆ ನಡು ರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ ಮಾಡುವ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅನಿಲ್ ಎಂಬಾತ ಕೌಶಿಕ್ ಹಾಗೂ ನಂದನ್ ತಲೆಗೆ ಪಿಸ್ತೂಲ್ ಇಟ್ಟು ಬೆದರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಮನೆ ಖಾಲಿ ಮಾಡಿಸಲು ನಂದನ್ ಹಾಗೂ ಕೌಶಿಕ್​​ರ ತಾಯಿಯ ಜೊತೆ ಅನಿಲ್​​​​ ಕೆಟ್ಟದಾಗಿ ಮಾತಾಡಿದ್ದ. ಇದನ್ನ ಪ್ರಶ್ನೆ ಮಾಡಲು ಅನಿಲ್ ಕಚೇರಿ ಬಳಿ ತೆರಳಿದ್ದ ಕೌಶಿಕ್​​ ಮತ್ತು ನಂದನ್​​​​​​​ ಮೇಲೆ ಹಲ್ಲೆ ನಡೆಸಲಾಗಿದೆ. ಸದ್ಯ ಆರೋಪಿ ಅನಿಲ್ ನಾಪತ್ತೆಯಾಗಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments