Webdunia - Bharat's app for daily news and videos

Install App

ಡಿಕೆಶಿ ಕೇಸ್‌ ಭವಿಷ್ಯ ಸಿಬಿಐ, ಕೋರ್ಟ್‌ಗೆ ಬಿಟ್ಟದ್ದು- ಪರಮೇಶ್ವರ್

Webdunia
ಶನಿವಾರ, 25 ನವೆಂಬರ್ 2023 (18:20 IST)
ಡಿ.ಕೆ.ಶಿವಕುಮಾರ್‌ ವಿರುದ್ಧ ಕಾನೂನುಬಾಹಿರವಾಗಿ ಸಿಬಿಐ ತನಿಖೆಗೆ ನೀಡಿರುವ ಪ್ರಕರಣ ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನ ಆಗಿದೆ. ಸಂಪುಟ ಸಭೆಯ ತೀರ್ಮಾನವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ. ಮುಂದೆ ನ್ಯಾಯಾಲಯ ಹಾಗೂ ಸಿಬಿಐ ಏನು ಮಾಡುತ್ತವೆ ಎಂಬುದು ವ್ಯವಸ್ಥೆಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments