Webdunia - Bharat's app for daily news and videos

Install App

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಕೋಡಿಮಠದ ಶಿವಯೋಗಿ ಸ್ವಾಮಿಗಳ ಭವಿಷ್ಯ

geetha
ಶನಿವಾರ, 2 ಮಾರ್ಚ್ 2024 (18:02 IST)
ಬೆಂಗಳೂರು : ಜನವರಿಯಲ್ಲಿ ಹೊಸ ವರ್ಷದ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳು, ಜಾತತಿಕ ಮಟ್ಟದಲ್ಲಿ ಮತಾಂಧತೆ ಹೆಚ್ಚುತ್ತದೆ. ಬಾಂಬ್‌ ಸ್ಫೋಟಗಳು ನಡೆಯಲಿವೆ . ಮತೀಯ ಗಲಭೆಗಳಿಂದ ಜನರು ನೋವು ಅನುಭವಿಸಲಿದ್ದಾರೆ ಎಂದು ಮುನ್ಸೂಚನೆ ನೀಡಿದ್ದರು. 
 
ಶುಕ್ರವಾರ ನಗರದ ರಾಮೇಶ್ವರಂ ಕೆಫೆ ಹೊಟೇಲ್‌ ನಲ್ಲಿ ನಡೆದ ಸ್ಫೋಟದಿಂದಾಗಿ ಹತ್ತು ಮಂದಿ ಗಾಯಗೊಂಡಿದ್ದಾರೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ನುಡಿದಿದ್ದ ಭವಿಷ್ಯ ಪರೋಕ್ಷವಾಗಿ ಈ ಮೂಲಕ ನಿಜವಾಗಿದೆ ಎಂಬ ಮಾತು ಕೇಳಿಬಂದಿದೆ. 

ಇವುಗಳೊಂದಿಗೆ ಬೆಂಕಿ ಅವಘಡಗಳು, ಪ್ರವಾಹ, ಯುದ್ಧಗಳಿಂದಾಗಿ ಸಾವುನೋವುಗಳು ಹೆಚ್ಚಾಗಲಿವೆ. ಜಾಗತಿಕ ಮಟ್ಟದ ನಾಯಕರು ಮರಣ ಹೊಂದಲಿದ್ದಾರೆ.  ಹೊಸವರ್ಷವು ಕ್ರೂರ ರೀತಿಯಲ್ಲಿ ಪರಿಣಾಮ ಬೀರಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಈಗ ಕೋಡಿ ಮಠದ ಸ್ವಾಮಿಗಳ ಕಾಲಜ್ಞಾನವನ್ನು ಪ್ರಸಕ್ತ ಘಟನೆಗೆ ತಾಳೆ ಹಾಕುತ್ತಿರುವ ಜನರು, ಇದು ಭವಿಷ್ಯದ ಘಟನೆಗಳ ಮುನ್ಸೂಚನೆಯಾಗಿದೆ ಎಂದು ಭಾವಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments