ಹೂ ಕೀಳಲು ಹೋಗಿ ತಂದೆ-ಮಗ ದುರಂತ ಸಾವು

Webdunia
ಗುರುವಾರ, 24 ಆಗಸ್ಟ್ 2023 (17:20 IST)
ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಅಂತ್ಯ ಕಂಡಿದ್ದಾರೆ. ತಾವರೆ ಹೂವು ಕೀಳಲು ಹೋಗಿ ತಂದೆ, ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು, ಮಗ ಕೇಶವ ಮೃತ ದುರ್ದೈವಿಗಳು. ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಹೋಗಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದ್ರೆ, ಏಕಾಏಕಿ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

ಮುಂದಿನ ಸುದ್ದಿ
Show comments