Webdunia - Bharat's app for daily news and videos

Install App

ತಂದೆ-ಮಗಳ ದಾರುಣ ಸಾವು; ಕಾರಣ ಶಾಕಿಂಗ್

Webdunia
ಬುಧವಾರ, 12 ಜೂನ್ 2019 (20:21 IST)
ತಂದೆ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಮ್ಮದೇ ತೋಟವೊಂದರಲ್ಲಿ ಹುಲ್ಲು ಕತ್ತರಿಸಲು ಹೋಗಿದ್ದ ತಂದೆ-ಮಗಳು ಮಳೆಯ ಸಂದರ್ಭದಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಗಳೂರಿನ ಬಂಟ್ವಾಳದ ಪಿಲಿಮೊಗ್ರು ಗ್ರಾಮದ ಬಾರೆಕ್ಕಿನಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೃಷಿಕ ಗೋಪಾಲಕೃಷ್ಣ(65) ಮತ್ತು ಅವರ ಪುತ್ರಿ ದಿವ್ಯಶ್ರೀ (29) ಸಾವನ್ನಪ್ಪಿದ್ದಾರೆ.

ದನಗಳಿಗೆ ಹುಲ್ಲು ಹಾಕಲು ಹುಲ್ಲು ತರಲೆಂದು ತೋಟಕ್ಕೆ ತಂದೆ-ಮಗಳು ತೆರಳಿದ್ದರು. ಈ ವೇಳೆ ಮಳೆ ಬಂದಿದೆ. ತೋಟದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ಕಡಿದು ಬಿದ್ದಿದೆ. ಆದರೆ ಇದನ್ನು ಗಮನಿಸದೇ  ತುಳಿದ ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments