Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದರು: ಮಗಳ ಕೊಲ್ಲಲು ಸುಪಾರಿ ಕೊಟ್ಟ ತಂದೆ?

Webdunia
ಗುರುವಾರ, 2 ಆಗಸ್ಟ್ 2018 (21:11 IST)
ಅವರು 8 ವರ್ಷ ಪ್ರೀತಿಸಿದರು. ಮದುವೆ ಆದರು. ಈಗ ಅವರಿಗೆ ಜೀವ ಬೆದರಿಕೆ ಕಾಡಲಾರಂಭಿಸಿದೆ.


ತಂದೆ ಮೇಲೆ ಸ್ವಂತ ಮಗಳನ್ನು ಕೊಲ್ಲಲು ಸುಪಾರಿ ಕೊಟ್ಟ ಆರೋಪ ಕೇಳಿಬಂದಿದೆ. 

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಪಟ್ಟಣದಲ್ಲಿ ಪ್ರೇಮಿಗಳಿಗೆ ಪ್ರಾಬ್ಲಮ್ ಶುರುವಾಗಿದೆ. ಪ್ರತಾಪ್ ಹಾಗೂ ಪೂಜ ಜೀವ ಭಯದಲ್ಲಿರುವ ಪ್ರೇಮಿಗಳಾಗಿದ್ದಾರೆ. ಪೂಜಾ ತಂದೆ ಸುರೇಶ್ ಕುಮಾರ್ ನಮ್ಮಿಬ್ಬರನ್ನು ಕೊಲ್ಲಲು ನಿಂತಿದ್ದಾರೆ.

ಕೇರಳದಿಂದ ರೌಡಿಗಳನ್ನು ಕರೆಸಿ ನಮ್ಮನ್ನ ಮುಗಿಸಲು ಸುಪಾರಿ ಕೇಳಿದ್ದಾನೆ. ಪಿರಿಯಾಪಟ್ಟಣದ ನೇಮಿಚಂದ್ ಹಾಗೂ ಪಿಂಟು@ಹೇಮಚಂದ್ ರಿಂದ ಪ್ರೇಮಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದೆಯಂತೆ. ಹೀಗಾಗಿ ಸ್ವಂತ ಗ್ರಾಮಕ್ಕೆ ಹೋಗಲು ಹೆದರಿ ಸಹಾಯ ಬೇಡುತ್ತಿರುವ ಪ್ರೇಮಿಗಳು. ಗ್ರಾಮದವರು ಸಹಾಯ ಮಾಡಿ ಎಂದು ವೀಡಿಯೋ ಮಾಡಿ ವೈರಲ್ ಮಾಡುತ್ತಿರುವ ಪ್ರೇಮಿಗಳು. ತಮಗೆ ಜೀವ ಭಯ ಇರುವ ಕುರಿತು ಹೇಳಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments