ಪ್ರೀತಿಸಿ ಮದುವೆಯಾದರು: ಮಗಳ ಕೊಲ್ಲಲು ಸುಪಾರಿ ಕೊಟ್ಟ ತಂದೆ?

Webdunia
ಗುರುವಾರ, 2 ಆಗಸ್ಟ್ 2018 (21:11 IST)
ಅವರು 8 ವರ್ಷ ಪ್ರೀತಿಸಿದರು. ಮದುವೆ ಆದರು. ಈಗ ಅವರಿಗೆ ಜೀವ ಬೆದರಿಕೆ ಕಾಡಲಾರಂಭಿಸಿದೆ.


ತಂದೆ ಮೇಲೆ ಸ್ವಂತ ಮಗಳನ್ನು ಕೊಲ್ಲಲು ಸುಪಾರಿ ಕೊಟ್ಟ ಆರೋಪ ಕೇಳಿಬಂದಿದೆ. 

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಪಟ್ಟಣದಲ್ಲಿ ಪ್ರೇಮಿಗಳಿಗೆ ಪ್ರಾಬ್ಲಮ್ ಶುರುವಾಗಿದೆ. ಪ್ರತಾಪ್ ಹಾಗೂ ಪೂಜ ಜೀವ ಭಯದಲ್ಲಿರುವ ಪ್ರೇಮಿಗಳಾಗಿದ್ದಾರೆ. ಪೂಜಾ ತಂದೆ ಸುರೇಶ್ ಕುಮಾರ್ ನಮ್ಮಿಬ್ಬರನ್ನು ಕೊಲ್ಲಲು ನಿಂತಿದ್ದಾರೆ.

ಕೇರಳದಿಂದ ರೌಡಿಗಳನ್ನು ಕರೆಸಿ ನಮ್ಮನ್ನ ಮುಗಿಸಲು ಸುಪಾರಿ ಕೇಳಿದ್ದಾನೆ. ಪಿರಿಯಾಪಟ್ಟಣದ ನೇಮಿಚಂದ್ ಹಾಗೂ ಪಿಂಟು@ಹೇಮಚಂದ್ ರಿಂದ ಪ್ರೇಮಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದೆಯಂತೆ. ಹೀಗಾಗಿ ಸ್ವಂತ ಗ್ರಾಮಕ್ಕೆ ಹೋಗಲು ಹೆದರಿ ಸಹಾಯ ಬೇಡುತ್ತಿರುವ ಪ್ರೇಮಿಗಳು. ಗ್ರಾಮದವರು ಸಹಾಯ ಮಾಡಿ ಎಂದು ವೀಡಿಯೋ ಮಾಡಿ ವೈರಲ್ ಮಾಡುತ್ತಿರುವ ಪ್ರೇಮಿಗಳು. ತಮಗೆ ಜೀವ ಭಯ ಇರುವ ಕುರಿತು ಹೇಳಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಲಕ್ನೋ ಅಗ್ನಿ ಅವಘಡ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments