ಕುಡಿದ ಮತ್ತಿನಲ್ಲಿ ಮಗನನ್ನೇ ಕೊಂದ ಪಾಪಿ ತಂದೆ

Webdunia
ಬುಧವಾರ, 11 ಡಿಸೆಂಬರ್ 2019 (10:27 IST)
ಉಡುಪಿ : ಕುಡಿದ ಮತ್ತಿನಲ್ಲಿ ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕಾರ್ಕಳ ತಾಲೂಕಿನ ಮಂಗಳಪಾದೆಯಲ್ಲಿ ನಡೆದಿದೆ.



ವಿಕ್ಟೋರ್ ಡಿಸೋಜಾ ಮಗನನ್ನೇ ಕೊಂದ ತಂದೆ. ವಿವಿಯನ್ ಮೃತಪಟ್ಟ ಮಗ. ಪ್ರತಿದಿನ ಮನೆಗೆ ಕುಡಿದು ಬಂದು ಜಗಳ ಮಾಡುತ್ತಿದ್ದ  ವಿಕ್ಟೋರ್ ಮಂಗಳವಾರದಂದು ಕುಡಿದ ಬಂದು ವಿವಿಯನ್ ಜೊತೆ ಜಗಳವಾಡಿ ಚಾಕುವಿನಿಂದ ಮಗನ ತೊಡೆಗೆ ಚುಚ್ಚಿದ್ದಾನೆ. ಇದರ ಪರಿಣಾಮ ಅಧಿಕ ರಕ್ತಸ್ರಾವದಿಂದ  ಮಗನಿಗೆ ಪ್ರಜ್ಞೆ ತಪ್ಪಿದೆ.


ಬಳಿಕ ತಾಯಿ ಮತ್ತೊಬ್ಬ ಮಗನ ಮೂಲಕ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಆಗಲೇ ವಿವಿಯನ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಹೊರೆ ಅಂತ ಡಿಕೆಶಿಗೆ ಅನಿಸಿರಬಹುದು, ಶ್ರೀಮಂತರು ತೆಗೆದುಕೊಳ್ಳಲ್ಲ ಅಂದ್ಕೊಂಡಿದ್ವಿ: ಪರಮೇಶ್ವರ್

ಟ್ರಿಪ್ ಗೆ ಪ್ಲ್ಯಾನ್ ಮಾಡಿದ್ದಾಗಲೇ ಬಾಸ್ ರಜೆ ಕ್ಯಾನ್ಸಲ್ ಮಾಡಿದ್ರು: ಯುವತಿ ಮಾಡಿದ್ದೇನು Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪವಿತ್ರ ಗಂಗಾ ನದಿ ಹಾಳು ಮಾಡಲು ಇಂಥವರು ಇದ್ರೆ ಸಾಕು: Video

ಪ್ರಧಾನಿ ಮೋದಿಗಾಗಿ ಭಾರತಿಯ ಉಡುಗೆ ತೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು: ವಿಡಿಯೋ

ಮುಂದಿನ ಸುದ್ದಿ
Show comments