ಹಣಕ್ಕಾಗಿ ನಿತ್ಯ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ!

Webdunia
ಸೋಮವಾರ, 6 ಜೂನ್ 2022 (18:56 IST)
ಪ್ರತಿನಿತ್ಯ ಹಣ ಕೊಡು ಎಂದು ಪೀಡಿಸುತ್ತಿದ್ದ ಮಗನ ಕಾಟ ತಾಳಲಾರದೇ ತಂದೆಯೇ ಕೊಂದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರ್‌ ಟಿ ನಗರ ಚಾಮುಂಡಿ ನಗರದ ನಿವಾಸಿ ಸುಲೇಮಾನ್‌ (18) ಹತ್ಯೆಯಾಗಿದ್ದು, ತಂದೆ ಮೊಹಮದ್‌ ಶಂಶೀರ್‌ ನನ್ನು ಪೊಲೀಸರು ಬಂಧಿಸಿದ್ದಾರೆ.
ನಿತ್ಯ ಹಣ ಕೊಡು ಎಂದು ಪೀಡಿಸುತ್ತಿದ್ದ ಮಗನ ಇಂದು ಮತ್ತೆ ಹಣಕ್ಕೆ ಗಲಾಟೆ ಮಾಡಿದ್ದರಿಂದ ಸಿಟ್ಟಿಗೆದ್ದ ತಂದೆ ಶಂಶೀರ್‌ ರಾಡ್‌ ನಿಂದ ತಲೆಗೆ ಹೊಡೆದಿದ್ದರಿಂದ ಮೃತಪಟ್ಟಿದ್ದಾನೆ.
ಆರ್‌ ಟಿ ನಗರದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶಂಶೀರ್‌ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments