Webdunia - Bharat's app for daily news and videos

Install App

ಹಣಕ್ಕಾಗಿ ನಿತ್ಯ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ!

Webdunia
ಸೋಮವಾರ, 6 ಜೂನ್ 2022 (18:56 IST)
ಪ್ರತಿನಿತ್ಯ ಹಣ ಕೊಡು ಎಂದು ಪೀಡಿಸುತ್ತಿದ್ದ ಮಗನ ಕಾಟ ತಾಳಲಾರದೇ ತಂದೆಯೇ ಕೊಂದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರ್‌ ಟಿ ನಗರ ಚಾಮುಂಡಿ ನಗರದ ನಿವಾಸಿ ಸುಲೇಮಾನ್‌ (18) ಹತ್ಯೆಯಾಗಿದ್ದು, ತಂದೆ ಮೊಹಮದ್‌ ಶಂಶೀರ್‌ ನನ್ನು ಪೊಲೀಸರು ಬಂಧಿಸಿದ್ದಾರೆ.
ನಿತ್ಯ ಹಣ ಕೊಡು ಎಂದು ಪೀಡಿಸುತ್ತಿದ್ದ ಮಗನ ಇಂದು ಮತ್ತೆ ಹಣಕ್ಕೆ ಗಲಾಟೆ ಮಾಡಿದ್ದರಿಂದ ಸಿಟ್ಟಿಗೆದ್ದ ತಂದೆ ಶಂಶೀರ್‌ ರಾಡ್‌ ನಿಂದ ತಲೆಗೆ ಹೊಡೆದಿದ್ದರಿಂದ ಮೃತಪಟ್ಟಿದ್ದಾನೆ.
ಆರ್‌ ಟಿ ನಗರದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶಂಶೀರ್‌ ನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments