ಪುತ್ರನನ್ನು ಅಪಹರಿಸಿ ಮಹಿಳೆಗೆ ಹಣಕ್ಕಾಗಿ ಬೇಡಿಕೆ ಇಟ್ಟ ಅಪ್ಪ-ಮಕ್ಕಳು

Webdunia
ಮಂಗಳವಾರ, 8 ಮಾರ್ಚ್ 2022 (10:51 IST)
ಬೆಂಗಳೂರು: ಸಾಲ ಕೇಳಿದಾಗ ಹಣ ಕೊಡಲಿಲ್ಲವೆಂದು ಮಹಿಳೆಯ ಪುತ್ರನನ್ನು ಅಪ್ಪ-ಮಕ್ಕಳ ಜೋಡಿ ಅಪಹರಿಸಿ ಹಣಕ್ಕಾಗಿ ಬೇಡಿಕೆಯಿಟ್ಟ ಘಟನೆ ನಡೆದಿದೆ.

ಶಾಂತಾ ಎಂಬವರು ಪತಿ ನಿಧನರಾದ ಬಳಿಕ ಕೆಲವು ಸಮಯದಿಂದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು. ಅವರ ನಿವೇಶನವೊಂದನ್ನು ಮಾರಲು ಹೊರಟಿದ್ದರು. ಇದನ್ನು ಮಾರಿಸಿ ಕೊಡುತ್ತೇನೆ, ಕಮಿಷನ್ ಹಣವನ್ನು ಸಾಲವಾಗಿ ಕೊಡಿ ಎಂದು ಕುಟುಂಬಕ್ಕೆ ಹತ್ತಿರದವರಾಗಿದ್ದ ರವಿ ಎಂಬಾತ ಬೇಡಿಕೆಯಿಟ್ಟಿದ್ದ. ಆದರೆ ಶಾಂತಾ ಒಪ್ಪಿರಲಿಲ್ಲ.

ಹೀಗಾಗಿ ಆಕ್ರೋಶಗೊಂಡ ಆರೋಪಿ ರವಿ ತನ್ನ ಇಬ್ಬರು ಮಕ್ಕಳ ಸಹಾಯದಿಂದ ಶಾಂತಾ ಅವರ ಮಗನನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ. ಇದೀಗ ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments