ವಿದ್ಯುತ್ ತಗುಲಿ ತಂದೆ, ಮಗ ಸಾವು

Webdunia
ಶನಿವಾರ, 2 ಸೆಪ್ಟಂಬರ್ 2023 (18:00 IST)
ಬೆಳಗಾವಿಯ ಉಡಿಕೇರಿ ಗ್ರಾಮದಲ್ಲಿ ಮನೆ ಮುಂದಿನ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಪ್ರಭು ಹುಂಬಿ ಹಾಗೂ ಇವರ ಪುತ್ರ ಮಂಜುನಾಥ ಮೃತಪಟ್ಟವರು. ಮನೆ ಮುಂದಿನ‌ ವಿದ್ಯುತ್ ಕಂಬಕ್ಕೆ ಬ್ಯಾಲೆನ್ಸಿಗೆ ಹಾಕಲಾಗಿದ್ದ ತಂತಿಗೆ ಮೇನ್ ಲೈನ್ ವಿದ್ಯುತ್ ತಂತಿ ಜೋಡಿಸಲಾಗಿತ್ತು. ತಂತಿ ಸುತ್ತ ಬೆಳೆದಿದ್ದ ಹುಲ್ಲು ತೆಗೆಯುವ ವೇಳೆ ಪ್ರಭು ಹುಂಬಿ ಅವರಿಗೆ ವಿದ್ಯುತ್ ತಗುಲಿದೆ. ಒದ್ದಾಡುತ್ತಿದ್ದ ಅವರನ್ನು ನೋಡಿ ಓಡಿ ಬಂದು ಪುತ್ರ ಮಂಜುನಾಥ ತಂದೆಯನ್ನು ಕಾಪಾಡಲು ಮುಂದಾದರು. ಅವರಿಗೂ ವಿದ್ಯುತ್ ತಗುಲಿದ್ದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಭು ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುನಾಥ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು. ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ಆವರಿಸಿದೆ. ಮೃತರ ಕುಟುಂಬದವರ ಆಕ್ರಂದನ‌ ಮುಗಿಲು ಮುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments