Webdunia - Bharat's app for daily news and videos

Install App

ಕಾಂಗ್ರೆಸ್ ಮುಗಿಸಲು ಅಪ್ಪಮಕ್ಕಳು ಸಂಚು: ಯಡಿಯೂರಪ್ಪ

Webdunia
ಬುಧವಾರ, 6 ಜೂನ್ 2018 (16:54 IST)
ಹೊಂದಾಣಿಕೆ ರಾಜಕೀಯದ ಮೂಲಕ  ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ ಮಕ್ಕಳು ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಮೈಸೂರಿನ ಪ್ರೆಸಿಡೆಂಟ್ ಹೊಟೇಲ್‌ನಲ್ಲಿ ಮಾಜಿ ಸಿಎಂ ಬಿಎಸ್‌ವೈ ಮಾತನಾಡಿ, ಈ ಅಪ್ಪ ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ.ಹೆಸರು ಹೇಳದೆ ದೇವೆಗೌಡರು ಮತ್ತು ಕುಮಾರಸ್ವಾಮಿರನ್ನ ಟೀಕಿಸಿದ್ದಾರೆ.
 
ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿ ಕಾಂಗ್ರೆಸ್ ಪರ ಮೃದುಧೋರಣೆ ತೋರಿದ ಬಿಎಸ್‌ವೈ. ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನ ಕಾದು ನೋಡೋಣ.ಒಂದು, ಎರಡು , ಮೂರು ತಿಂಗಳು ಕಾದು ನೋಡೋಣ. ಜಯನಗರ ಕ್ಷೇತ್ರ ಹಾಗೂ ವಿಧಾನಪರಿಷತ್‌ನಲ್ಲು ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ.ಅವರೇನಾದ್ರು ಮಾಡಲಿ ನಮ್ಮ ಪ್ರಯತ್ನ ಮಾತ್ರ ನಿಲ್ಲೋದಿಲ್ಲ ಎಂದು ಗುಡುಗಿದರು.
 
ಇಂದು ಹಲವು ಕಡೆ ವಿಧಾನಪರಿಷತ್ ಚುನಾವಣಾ ಪ್ರಚಾರಕ್ಕೆ ಹೋಗಬೇಕಿತ್ತು. ಹವಾಮಾನ ವೈಪರೀತ್ಯದಿಂದ ಹೆಲಿಕ್ಯಾಪ್ಟರ್ ಪ್ರಯಾಣ ರದ್ದು ಮಾಡಿ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದು ಮಾಜಿ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments