Webdunia - Bharat's app for daily news and videos

Install App

ವಿದ್ಯುತ್ ಅವಘಡಕ್ಕೆ ತಂದೆ, ಮಗ ಬಲಿ: ಪತ್ನಿ ಬಚಾವ್

Webdunia
ಮಂಗಳವಾರ, 26 ಜೂನ್ 2018 (23:04 IST)
ವಿದ್ಯುತ್ ತಂತಿ ತಗುಲಿದ ಪರಿಣಾಮ ತಂದೆ, ಮಗ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. 
ಗಂಗಾವತಿಯ ವಿಠಲಾಪೂರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಮಲ್ಲಪ್ಪ ಮತ್ತು ರಮೇಶ್ ಸಾವನ್ನಪ್ಪಿದ ತಂದೆ, ಮಗ. ತಂದೆ ಮಲ್ಲಪ್ಪ ಹೊಲದಲ್ಲಿ ನೀರು ಹಾಯಿಸುವಾಗ ಮೋಟಾರ್ ಚಾಲನೆ ಮಾಡುವ ವೇಳೆ ವಿದ್ಯುತ್ ಸ್ಪರ್ಷವಾಗಿದೆ. ಇದನ್ನು ಕಂಡು ಮಗ ರಮೇಶ್ ತಂತಿ ಎಳೆಯಲು ಮುಂದಾದಾಗ ಆತನಿಗೂ ವಿದ್ಯುತ್ ತಗುಲಿದೆ.

ಈ ಸಂದರ್ಭದಲ್ಲಿಯೇ ಮಲ್ಲಪ್ಪನ ಪತ್ನಿ ಕೂಡ ವಿದ್ಯುತ್ ತಂತಿ ಬಳಿ ತೆರಳಬೇಕಿತ್ತು. ಆದರೆ ಅದಕ್ಕೂ ಮುನ್ನ ಅವರ ಸಾಕು ನಾಯಿ ತಂತಿಯನ್ನು ಬಾಯಿಯಲ್ಲಿ ಹಿಡಿದು ಎಳೆದಿದ್ದರಿಂದ ಅದೂ ಕೂಡ ಸಾವನ್ನಪ್ಪಿತು. ಇದನ್ನು ಗಮನಿಸಿದ ಮಲ್ಲಪ್ಪನ ಪತ್ನಿ ದೂರ ಉಳಿದುಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾದಳು. ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments