ಎರಡನೇ ಹೆಂಡತಿ ಮಾತು ಕೇಳಿ ಮಕ್ಕಳಿಗೇ ಚಿತ್ರಹಿಂಸೆ ಕೊಡುತ್ತಿದ್ದ ತಂದೆ

Webdunia
ಗುರುವಾರ, 24 ಜೂನ್ 2021 (13:40 IST)
ಬೆಂಗಳೂರು: ಎರಡನೇ ಪತ್ನಿಯ ಚಾಡಿ ಮಾತು ಕೇಳಿಕೊಂಡು ತನ್ನ ಮೂವರು ಮಕ್ಕಳಿಗೇ ಚಿತ್ರಹಿಂಸೆ ಕೊಡುತ್ತಿದ್ದ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

 
ರಾಗಿಗುಡ್ಡ ನಿವಾಸಿ ಸೆಲ್ವನ್ ಹಾಗೂ ಆತನ ಎರಡನೇ ಪತ್ನಿ ಸತ್ಯಾ ಬಂಧಿತ ದಂಪತಿ. ಈ ಇಬ್ಬರೂ ಮೂವರು ಮಕ್ಕಳ ಬಾಯಿಗೆ ಬಟ್ಟೆ ತುರುಕಿ, ಮೈ ಕೈಗೆಲ್ಲಾ ಬರೆ ಹಾಕುತ್ತಿದ್ದುದಲ್ಲದೇ, ಸ್ಕ್ರೂ ಡ್ರೈವರ್ ನಿಂದ ಗಾಯ ಮಾಡಿ ಚಿತ್ರಹಿಂಸೆ ನೀಡುತ್ತಿದ್ದರು.

ಇದು ನೆರೆಹೊರೆಯವರ ಗಮನಕ್ಕೆ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸೆಲ್ವನ್ ಮೊದಲ ಪತ್ನಿ ಮೂರು ತಿಂಗಳಷ್ಟೇ ಹಿಂದಷ್ಟೇ ತೀರಿಕೊಂಡಿದ್ದಳು. ಅದಕ್ಕೂ ಮೊದಲೇ ಮೊದಲ ಪತ್ನಿಗೆ ತಿಳಿಯದೇ ಸತ್ಯಾ ಜೊತೆ ಕೆಲವು ವರ್ಷಗಳಿಂದ ಸಂಬಂಧವಿಟ್ಟುಕೊಂಡಿದ್ದ. ಆ ಸಂಬಂಧದಲ್ಲೂ ಆತನಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಅವರು ಜೊತೆಗೇ ವಾಸಿಸುತ್ತಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments