Webdunia - Bharat's app for daily news and videos

Install App

ಕಾಫಿ ಕೊಯ್ಲಿನ ಬಗ್ಗೆ ಸುಳ್ಳು ಲೆಕ್ಕ ಕೊಟ್ಟಿದ್ದಕ್ಕೆ ಮಗನನ್ನೇ ಕೊಂದ ತಂದೆ

Webdunia
ಭಾನುವಾರ, 17 ಫೆಬ್ರವರಿ 2019 (09:01 IST)
ಹಾಸನ : ಕಾಫಿ ಕೊಯ್ಲಿನ ಬಗ್ಗೆ ಸುಳ್ಳು ಲೆಕ್ಕ ಕೊಟ್ಟಿದ್ದಕ್ಕೆ ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಕೊಂದ ಘಟನೆ ಹಾಸನದ ಬೇಲೂರಿನ ಸುಳಗಳಲೆ ಗ್ರಾಮದಲ್ಲಿ ನಡೆದಿದೆ.


ಬಸವರಾಜು ಗೊಂಡು ಹಾರಿಸಿದ ತಂದೆ. ಪ್ರಶಾಂತ್ (37) ಮೃತ ದುರ್ದೈವಿ. ಮಗ ಪ್ರಶಾಂತ್ ಕಾಫಿ ಕೊಯ್ಲು ಮಾಡಿ ನಾಲ್ಕು ಚೀಲ ಲೆಕ್ಕ ಕೊಡದೆ ಯಾಮಾರಿಸಿದ್ದ. ಇದರಿಂದ ಕೋಪಗೊಂಡ ತಂದೆ ತನ್ನ ಬಂದೂಕಿನಿಂದ ಮಗನ ಎದೆಗೆ ಫೈರಿಂಗ್ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗ ಸಾವನಪ್ಪಿದ್ದಾನೆ.


ಈ ಘಟನೆ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಇತ್ತ ಘಟನೆಯ ಬಳಿಕ ಆರೋಪಿ ತಂದೆ ಬಸಪ್ಪಗೌಡ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments