Webdunia - Bharat's app for daily news and videos

Install App

ಡಿಕೆಶಿ ಪರ ಲಿಂಗಾಯತ ಶ್ರೀಗಳ ಒಲವು

Webdunia
ಸೋಮವಾರ, 15 ಮೇ 2023 (16:56 IST)
KPCC ಅಧ್ಯಕ್ಷ D.K ಶಿವಕುಮಾರ್​​​ ಪರ ಲಿಂಗಾಯತ ಸ್ವಾಮೀಜಿಗಳು ನಿಂತಿದ್ದಾರೆ.. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಒಡೆಯುವ ಪ್ರಯತ್ನ ಮಾಡಿದ್ರು ಅನ್ನೋ ಕೋಪ ಲಿಂಗಾಯತ ಶ್ರೀಗಳಿಗಿದ್ದು, ಡಿಕೆಶಿಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿಯೆ ಸಿದ್ದರಾಮಯ್ಯ ವಿರುದ್ದ ಲಿಂಗಾಯತ ಸ್ವಾಮೀಜಿಗಳು ಒಲವು ಹೊಂದಿಲ್ಲ. ಇತ್ತ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳಿಂದ ಸಹ ಡಿಕೆಶಿ ಸಿಎಂ ಮಾಡುವಂತೆ ಒತ್ತಡ ಕೇಳಿ ಬರ್ತಿದೆ. ಪಕ್ಷಕ್ಕೋಸ್ಕರ ತಮ್ಮ ಜೀವನವನ್ನೇ ತ್ಯಾಗ ಮಾಡಿರೋ ವ್ಯಕ್ತಿ ಡಿಕೆಶಿ, ಹಾಗಾಗಿ ಈ ಬಾರಿ ಡಿಕೆಶಿಯನ್ನು ಸಿಎಂ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಡಿಕೆಶಿಯೇ ಮೊದಲ ಸಿಎಂ ಆಗಲಿ ಅನ್ನೋದು ಬಹುತೇಕ ಸ್ವಾಮೀಜಿಗಳ ಅಭಿಪ್ರಾಯವಾಗಿದೆ. ಇನ್ನು ದಲಿತ ನಾಯಕರು ಸಹ ಡಿ.ಕೆ ಶಿವಕುಮಾರ್​​​ ಪರ ಬ್ಯಾಟಿಂಗ್​ ಮಾಡ್ತಿದ್ದಾರೆ. ಡಿಕೆಶಿಯನ್ನ ಸಿಎಂ ಮಾಡಲು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹಾಗೂ AICC ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಹೈಕಮಾಂಡ್​ ಅಂತಿಮ ತೀರ್ಮಾನ ಮಾಡಲಿದೆ. ಕಳೆದ ರಾತ್ರಿ ನಡೆದ ಗೋಲ್ಡನ್ ಬಾಕ್ಸ್ ವೋಟಿಂಗ್​​ನಲ್ಲಿ ಬಹುತೇಕರು ಹೈಕಮಾಂಡ್ ತೀರ್ಮಾನ ಎಂದು ನಮೂದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಿಂದಲೇ ಸಿಎಂ‌ ಯಾರು ಎಂದು ಅನೌನ್ಸ್ ಆಗೋ ಸಾಧ್ಯತೆ ಇದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments