Webdunia - Bharat's app for daily news and videos

Install App

ಡಿಕೆಶಿ ಪರ ಲಿಂಗಾಯತ ಶ್ರೀಗಳ ಒಲವು

Webdunia
ಸೋಮವಾರ, 15 ಮೇ 2023 (16:56 IST)
KPCC ಅಧ್ಯಕ್ಷ D.K ಶಿವಕುಮಾರ್​​​ ಪರ ಲಿಂಗಾಯತ ಸ್ವಾಮೀಜಿಗಳು ನಿಂತಿದ್ದಾರೆ.. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಒಡೆಯುವ ಪ್ರಯತ್ನ ಮಾಡಿದ್ರು ಅನ್ನೋ ಕೋಪ ಲಿಂಗಾಯತ ಶ್ರೀಗಳಿಗಿದ್ದು, ಡಿಕೆಶಿಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿಯೆ ಸಿದ್ದರಾಮಯ್ಯ ವಿರುದ್ದ ಲಿಂಗಾಯತ ಸ್ವಾಮೀಜಿಗಳು ಒಲವು ಹೊಂದಿಲ್ಲ. ಇತ್ತ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳಿಂದ ಸಹ ಡಿಕೆಶಿ ಸಿಎಂ ಮಾಡುವಂತೆ ಒತ್ತಡ ಕೇಳಿ ಬರ್ತಿದೆ. ಪಕ್ಷಕ್ಕೋಸ್ಕರ ತಮ್ಮ ಜೀವನವನ್ನೇ ತ್ಯಾಗ ಮಾಡಿರೋ ವ್ಯಕ್ತಿ ಡಿಕೆಶಿ, ಹಾಗಾಗಿ ಈ ಬಾರಿ ಡಿಕೆಶಿಯನ್ನು ಸಿಎಂ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಡಿಕೆಶಿಯೇ ಮೊದಲ ಸಿಎಂ ಆಗಲಿ ಅನ್ನೋದು ಬಹುತೇಕ ಸ್ವಾಮೀಜಿಗಳ ಅಭಿಪ್ರಾಯವಾಗಿದೆ. ಇನ್ನು ದಲಿತ ನಾಯಕರು ಸಹ ಡಿ.ಕೆ ಶಿವಕುಮಾರ್​​​ ಪರ ಬ್ಯಾಟಿಂಗ್​ ಮಾಡ್ತಿದ್ದಾರೆ. ಡಿಕೆಶಿಯನ್ನ ಸಿಎಂ ಮಾಡಲು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹಾಗೂ AICC ಅಧ್ಯಕ್ಷ ಮಲ್ಲಿಕಾರ್ಜುನ್​​ ಖರ್ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಹೈಕಮಾಂಡ್​ ಅಂತಿಮ ತೀರ್ಮಾನ ಮಾಡಲಿದೆ. ಕಳೆದ ರಾತ್ರಿ ನಡೆದ ಗೋಲ್ಡನ್ ಬಾಕ್ಸ್ ವೋಟಿಂಗ್​​ನಲ್ಲಿ ಬಹುತೇಕರು ಹೈಕಮಾಂಡ್ ತೀರ್ಮಾನ ಎಂದು ನಮೂದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಿಂದಲೇ ಸಿಎಂ‌ ಯಾರು ಎಂದು ಅನೌನ್ಸ್ ಆಗೋ ಸಾಧ್ಯತೆ ಇದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments