Webdunia - Bharat's app for daily news and videos

Install App

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಶರಣು

Webdunia
ಶುಕ್ರವಾರ, 9 ನವೆಂಬರ್ 2018 (17:43 IST)
ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ಸಮೀಪದ ಹೊಳೆ ಸಂಖ ಗ್ರಾಮದ ಹೊಲದಲ್ಲಿ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ರೈತ 20 ಲಕ್ಷಕ್ಕೂ  ಅಧಿಕ ಸಾಲ ಮಾಡಿದ್ದನು.

ಕಬ್ಬು ಹಾಗೂ ಬಾಳೆ ಬೆಳೆಗಾಗಿ ವಿಜಯಪುರದ ಬ್ಯಾಂಕ್ ಆಫ್ ಇಂಡಿಯಾದಿಂದ 15 ಲಕ್ಷ ಹಾಗೂ ಊರುಮನೆ ಸಾಲ 5 ಲಕ್ಷ  ಸಾಲ ಮಾಡಿದ್ದನು.

ಮಳೆ ಇಲ್ಲದೆ ಬೆಳೆ ಒಣಗುತ್ತಿರುವದು ಕಂಡು ಸಾಲ ಹೇಗೆ ತಿರಿಸುವದು ಎಂದು ಸಾಲದ ಶೂಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸಾಲಕ್ಕೆ ಹೆದರಿ ರೈತ ಮಹಾದೇವಪ್ಪ ಲಿಂಗಪ್ಪ ಬಾಲಗಾಂವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ರೈತನಿಗೆ ಹೆಂಡತಿ ಹಾಗೂ ಒಬ್ಬ ಮಗ,ಒಬ್ಬ ಮಗಳು  ಇದ್ದಾರೆ. ಈ ಕುರಿತು ಪ್ರಕರಣ ಚಡಚಣ ಪೊಲೀಸ ಠಾಣೆಯಲ್ಲಿ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments