Webdunia - Bharat's app for daily news and videos

Install App

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್

Webdunia
ಸೋಮವಾರ, 25 ಅಕ್ಟೋಬರ್ 2021 (18:22 IST)
ಬೆಂಗಳೂರು : ಹಾನಗಲ್‌ನಲ್ಲೇ ಮುಖ್ಯಮಂತ್ರಿಯವರು ಠಿಕಾಣಿ ಹೂಡಿರುವುದು ಅವರಿಗೆ ಉಪ ಚುನಾವಣೆಯಲ್ಲಿ ಸೊಲಿನ ಭಯ ಬಂದಿರುವುದಕ್ಕೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ, ಹಿಂದೆಯೂ ಕೊಟ್ಟ ಮಾತು ಉಳಿಸಿಕೊಂಡಿಲ್ಲ.ಹೀಗಾಗಿ ಅವರಿಗೆ ಭಯ ಬಂದಿದೆ ಎಂದು ಹೇಳಿದರು.
ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಎರಡೂ ಕಡೆ ಜಯಗಳಿಸಲಿದೆ . ಆಡಳಿತಾರೂಢ ಬಿಜೆಪಿ ಎಷ್ಟೇ ಅಧಿಕಾರ ದುರುಪಯೋಗ, ಹಣ ಹಂಚಿಕೆ ಮಾಡಿದರೂ ಗೆಲುವು ನಮ್ಮದೇ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments