ಅತೃಪ್ತ ಶಾಸಕರಿಗೆ ಅನರ್ಹತೆ ಭಯ: ಸುಪ್ರೀಂ ತೀರ್ಪಿನ ಬಳಿಕ ಡಿಕೆಶಿ ಹೊಸ ಬಾಂಬ್

Webdunia
ಬುಧವಾರ, 17 ಜುಲೈ 2019 (12:08 IST)
ಶಾಸಕರ ರಾಜೀನಾಮೆ ನೀಡಿರೋದಕ್ಕೆ ಸ್ಪೀಕರ್ ಕ್ರಮ ಕೈಗೊಳ್ಳುತ್ತಾರೆ. ಸ್ಪೀಕರ್ ಮೇಲೆ ಟೈಮ್ ಬಾಂಡ್ ಒತ್ತಡ ತರೋದು ಸರಿಯಲ್ಲ ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿರೋ ನಡುವೆಯೇ ಸಚಿವ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿರೋ ತೀರ್ಪನ್ನು ಸಚಿವ ಡಿ.ಕೆ.ಶಿವಕುಮಾರ್ ಸ್ವಾಗತ ಮಾಡಿದ್ದಾರೆ. ಆದರೆ ಇದೇ ವೇಳೆ ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ.

ಸ್ಪೀಕರ್ ಗೆ ಇರೋ ಅಧಿಕಾರವನ್ನು ಕೋರ್ಟ್ ಎತ್ತಿ ಹಿಡಿದಿದೆ. ವಿಧಾನಸಭೆ ಕಲಾಪಕ್ಕೆ ಶಾಸಕರು ಹೋಗಬಹುದು, ಬಿಡಬಹುದು. ಆದರೆ ಕಾಂಗ್ರೆಸ್ ಪಕ್ಷದ ಕೈಯಲ್ಲಿ ವಿಪ್ ಇದೆ. ಪಕ್ಷದಿಂದ ಅನರ್ಹತೆ ಅನ್ನೋದೇ ಬೇರೆ ಕಾನೂನಿದೆ. ರಾಜೀನಾಮೆ ನೀಡಿರೋ ಶಾಸಕರಿಗೆ ಮನವಿ ಮಾಡೋದಾಗಿ ಹೇಳುತ್ತಲೇ ಪರೋಕ್ಷವಾಗಿ ಅನರ್ಹತೆಯ ಎಚ್ಚರಿಕೆ ನೀಡಿದ್ದಾರೆ.

ಜನರು ನಿಮ್ಮನ್ನು ಗೆಲ್ಲಿಸಿ ವಿಧಾನಸಭೆಗೆ ಕಳಿಸಿದ್ದಾರೆ. ಆದರೆ ನೀವು ಯಾರನ್ನೋ ನಂಬಿ ಹೋಗಬೇಡಿ. ಅನರ್ಹತೆಯ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments