Webdunia - Bharat's app for daily news and videos

Install App

ಮತ್ತೆ ಭೂಕಂಪದ ಆತಂಕ ಶುರು!

Webdunia
ಶನಿವಾರ, 15 ಅಕ್ಟೋಬರ್ 2022 (11:04 IST)
ವಿಜಯಪುರ : ಐತಿಹಾಸಿಕ ಜಿಲ್ಲೆಯಲ್ಲಿ ಮತ್ತೆ ಭೂಕಂಪದ ಆತಂಕ ಶುರುವಾಗಿದೆ. ಪದೇ ಪದೇ ಭೂಕಂಪನ ಆಗುತ್ತಿರುವುದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.
 
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೆ ನಿರಂತರ ಮಳೆ ಸುರಿಯುತ್ತಿದೆ. ಈ ನಡುವೆ ಬುಧವಾರ ರಾತ್ರಿ 11:42ಕ್ಕೆ ಹಾಗೂ ಗುರುವಾರ ಬೆಳಗ್ಗೆ 6:19ಕ್ಕೆ ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ.

ನಗರದ ರೈಲ್ವೆಸ್ಟೇಷನ್ ಏರಿಯಾ, ರಂಭಾಪುರ ಬಡಾವಣೆ, ಬಸವೇಶ್ವರ ನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ. ಪದೇ ಪದೇ ಈ ರೀತಿ ಭೂಮಿ ಕಂಪಿಸುತ್ತಿರುವುದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments