ಯಾವುದರ ಭಯವಿಲ್ಲದ ಸಿದ್ದರಾಮಯ್ಯರನ್ನು ಏನೆಂದೂ ತಿಳಿದುಕೊಳ್ಳಬೇಕು: ಸಿಟಿ ರವಿ

Sampriya
ಶನಿವಾರ, 5 ಅಕ್ಟೋಬರ್ 2024 (18:52 IST)
ಚಿಕ್ಕಮಗಳೂರು: ಮುಖ್ಯಮಂತ್ರಿ ಅವರಿಗೆ ಕಾನೂನು-ಸಂವಿಧಾನದ ಬಗ್ಗೆ ಭಯವಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸಿದ್ದರಾಮಯ್ಯಗೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಟಾಂಗ್‌ ಕೊಟ್ಟರು.

ಚಿಕ್ಕಮಗಳೂರಿನ ಸೆಂಟ್ರಲ್ ಲೈಬ್ರರಿ ಬಳಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಹಿಂದೆಲ್ಲ ರಾಕ್ಷಸರು ತಾವು ಯಾರಿಗೂ ಹೆದರಲ್ಲ ಎಂದು ಹೇಳುತ್ತಿದ್ದರು. ಜನ, ಸಂವಿಧಾನ, ಕಾನೂನು, ನ್ಯಾಯಾಲಯಕ್ಕೆ ಹೆದರದವರನ್ನು ನಾವು ಏನೆಂದು ಅಂದುಕೊಳ್ಳಬೇಕು ವ್ಯಂಗ್ಯ ಮಾಡಿದರು

ರಾಯಚೂರಿನ ಸಮಾವೇಶದ ಕುರಿತು ಮಾತನಾಡಿ, ಅಧಿಕಾರ-ಹಣ ಉಪಯೋಗಿಸಿಕೊಂಡು ಯಾವ ಸಮಾವೇಶ ಬೇಕಾದರೂ ಮಾಡಬಹುದು. ಆದರೆ, ಸಮಾವೇಶಗಳ ಮೂಲಕ ಭ್ರಷ್ಟಾಚಾರ ಮುಚ್ಚಿ ಹಾಕಲು ಸಾಧ್ಯವಿಲ್ವಲ್ಲ ಎಂದು ವಾಗ್ದಾಳಿ ನಡೆಸಿದರು.

ಜಾತಿ ಜನಗಣತಿ ವಿಚಾರವಾಗಿ ಪ್ರತಿಕ್ರಿಯಿಸಿ, ತುಳಿತಕ್ಕೊಳಗಾದ ಜನರಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮುಂದುವರಿದರೆ ಸಮಸ್ಯೆ ಇಲ್ಲ. ‌ಆದರೆ, ಸಮಾಜ‌ ಒಡೆಯಲು, ಜಾತಿ ಎತ್ತಿಕಟ್ಟಲು, ರಾಜಕೀಯ ಮಾಡಿದ್ರೆ ಮಾತ್ರ ಯಾರೂ ಕ್ಷಮಿಸಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

ಮುಂದಿನ ಸುದ್ದಿ
Show comments