ರಾಜ್ಯದಲ್ಲಿ ಮೇವು ಕೊರತೆ, ಗೋಶಾಲೆ ತೆರೆಯಲು ಸೂಚನೆ

Webdunia
ಶನಿವಾರ, 17 ಡಿಸೆಂಬರ್ 2016 (10:07 IST)
ಮೇವು ಕೊರತೆ ನಿವಾರಣೆಗೆ ಕ್ರಮ ಜರುಗಿಸಿ ಅಗತ್ಯವಿರುವೆಡೆ ಗೋಶಾಲೆ ತೆರೆಯಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ ನೀಡಿದ್ದಾರೆ. ಗದಗ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಬರ ಪರಿಸ್ಥಿತಿ ಹಾಗೂ ಅದರ ನಿವ೯ಹಣೆಗೆ ಗದಗ ಜಿಲ್ಲಾಡಳಿತ ಹಾಗೂ ಜಿ.ಪಂ. ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು.
 
ಜಿಲ್ಲೆಯು 2016ರಲ್ಲಿ ಒಟ್ಟು ಶೇ. 42 ಮಳೆ ಕೊರತೆಯಾಗಿದೆ. ಹಿಂಗಾರಿನಲ್ಲಿ 72% ಮಳೆ ಕೊರತೆಯಿಂದಾಗಿ 2.53 ಲಕ್ಷ ಹೆಕ್ಟೇರ್ ನಲ್ಲಿ 26,108 ಹೆಕ್ಟೇರ್ ಭೂಮಿ ನೀರಾವರಿ, ಉಳಿದೆಲ್ಲ ಪ್ರದೇಶಗಳ ಬೆಳೆ ತೀವ್ರ ತೇವಾಂಶ ಕೊರತೆಯಿಂದಾಗಿ ಹಾನಿಗೊಳಗಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಸಮಿತಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಮುಂದಿನ ಸುದ್ದಿ
Show comments