Webdunia - Bharat's app for daily news and videos

Install App

ಕಸದಿಂದ ಗೊಬರ ತಯಾರು ಯಂತ್ರ ಉದ್ಘಾಟಿಸಿದ ಸಿಎಂ

Webdunia
ಭಾನುವಾರ, 2 ಜನವರಿ 2022 (16:13 IST)
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಸದಿಂದ ಗೊಬ್ಬರ ತಯಾರು ಮಾಡುವ ಯಂತ್ರವನ್ನು ಇಂದು ಉದ್ಘಾಟಿಸಿದ್ದಾರೆ. ಆಹಾರ ಮತ್ತು ಇತರೆ ತಿನ್ನುವ ಪದಾರ್ಥಗಳಿಂದ ಉತ್ಪಾದನೆ ಆಗುವ ಕಸದಿಂದ ಗೊಬ್ಬರ ತಯಾರು ಮಾಡುವ ಯಂತ್ರವನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಯಂತ್ರವು ಪ್ರತಿ ಬಾರಿ 100 ರಿಂದ 150 ಕೆಜಿ ಪದಾರ್ಥದಿಂದ ಗೊಬ್ಬರ ತಯಾರಿಸುತ್ತದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments