Webdunia - Bharat's app for daily news and videos

Install App

ಕಸದಿಂದ ಗೊಬರ ತಯಾರು ಯಂತ್ರ ಉದ್ಘಾಟಿಸಿದ ಸಿಎಂ

Webdunia
ಭಾನುವಾರ, 2 ಜನವರಿ 2022 (16:13 IST)
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಸದಿಂದ ಗೊಬ್ಬರ ತಯಾರು ಮಾಡುವ ಯಂತ್ರವನ್ನು ಇಂದು ಉದ್ಘಾಟಿಸಿದ್ದಾರೆ. ಆಹಾರ ಮತ್ತು ಇತರೆ ತಿನ್ನುವ ಪದಾರ್ಥಗಳಿಂದ ಉತ್ಪಾದನೆ ಆಗುವ ಕಸದಿಂದ ಗೊಬ್ಬರ ತಯಾರು ಮಾಡುವ ಯಂತ್ರವನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಯಂತ್ರವು ಪ್ರತಿ ಬಾರಿ 100 ರಿಂದ 150 ಕೆಜಿ ಪದಾರ್ಥದಿಂದ ಗೊಬ್ಬರ ತಯಾರಿಸುತ್ತದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments