ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣ

Webdunia
ಗುರುವಾರ, 16 ಫೆಬ್ರವರಿ 2023 (13:13 IST)
ಕುಣಿಗಲ್​​ನಲ್ಲಿ ಅರ್ಹರಿಗೆ ನೀಡುವ ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣವಾಗಿದ್ದು, ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಅಮೃತೂರಿನಲ್ಲಿ ಘಟನೆ ನಡೆದಿದ್ದು, ಫಲಾನುಭವಿಗಳು ರಾತ್ರೋರಾತ್ರಿ ಅಕ್ಕಿಯನ್ನು ವಾಪಸ್ ಮಾಡಿದ್ದಾರೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ದೂರವಾಣಿ ಮೂಲಕ ಆಹಾರ ತನಿಖಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಈಗ ನೀಡಿರುವ ಪಡಿತರ ಬದಲು ಹೊಸ ಅಕ್ಕಿ ನೀಡುವಂತೆ ತನಿಖಾಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಳೆದ ಸೋಮವಾರ ಪಾವಗಡದಲ್ಲೂ ಇದೇ ರೀತಿ ಪ್ರಕರಣ ನಡೆದಿತ್ತು, ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಜನರು ಯೋಚನೆಯಲ್ಲಿಯೇ ಕಾಲ ದೂಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments