Webdunia - Bharat's app for daily news and videos

Install App

ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣ

Webdunia
ಗುರುವಾರ, 16 ಫೆಬ್ರವರಿ 2023 (13:13 IST)
ಕುಣಿಗಲ್​​ನಲ್ಲಿ ಅರ್ಹರಿಗೆ ನೀಡುವ ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣವಾಗಿದ್ದು, ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಅಮೃತೂರಿನಲ್ಲಿ ಘಟನೆ ನಡೆದಿದ್ದು, ಫಲಾನುಭವಿಗಳು ರಾತ್ರೋರಾತ್ರಿ ಅಕ್ಕಿಯನ್ನು ವಾಪಸ್ ಮಾಡಿದ್ದಾರೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ದೂರವಾಣಿ ಮೂಲಕ ಆಹಾರ ತನಿಖಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಈಗ ನೀಡಿರುವ ಪಡಿತರ ಬದಲು ಹೊಸ ಅಕ್ಕಿ ನೀಡುವಂತೆ ತನಿಖಾಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಳೆದ ಸೋಮವಾರ ಪಾವಗಡದಲ್ಲೂ ಇದೇ ರೀತಿ ಪ್ರಕರಣ ನಡೆದಿತ್ತು, ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಜನರು ಯೋಚನೆಯಲ್ಲಿಯೇ ಕಾಲ ದೂಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments