ಆದಿಚುಂಚನಗಿರಿಯಲ್ಲಿ ಉರಿಗದ್ದುಗೆ ಜ್ವಾಲಾಪೀಠೋಹರಣ

Webdunia
ಶುಕ್ರವಾರ, 19 ಅಕ್ಟೋಬರ್ 2018 (19:16 IST)
ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪೀಠಾಧಿಪತಿ ನಿರ್ಮಲಾನಂದಶ್ರೀ ನೇತೃತ್ವದಲ್ಲಿ ಉರಿಗದ್ದುಗೆ ಜ್ವಾಲಾಪೀಠೋಹರಣ ನಡೆಯಿತು. ಆದ್ರೆ ಇದ್ರಲ್ಲಿ ಪಾಲ್ಗೊಳ್ಳಬೇಕಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೈರಾಗಿದ್ರು. 

ಮಂಡ್ಯ ಜಿಲ್ಲೆಯ ನಾಗಮಂಗಲದ ಪ್ರಖ್ಯಾತ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಪೀಠಾಧಿಪತಿ ನಿರ್ಮಲಾನಂದಶ್ರೀ ನೇತೃತ್ವದಲ್ಲಿ ಉರಿಗದ್ದುಗೆ ಜ್ವಾಲಾಪೀಠೋಹರಣ ನಡೆಯಿತು. ಆದ್ರೆ ಇದ್ರಲ್ಲಿ ಪಾಲ್ಗೊಳ್ಳಬೇಕಾಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೈರಾಗಿದ್ರು.

ಆದಿಚುಂಚನಗಿರಿಯ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ವರ್ಷಕ್ಕೆ ಮೂರು ಬಾರಿ ನಡೆಯುವ ಜ್ವಾಲಾಪೀಠೋಹರಣ ಈ ಬಾರಿ ಯಶಸ್ವಿಯಾಗಿ ನಡೆಯಿತು. ಅದ್ರಲ್ಲೂ ಆಯುಧ ಪೂಜೆ ದಿನ ನಡೆಯುವ ಪೀಠಾರೋಹಣ ವಿಶೇಷತೆಯಿಂದ ಕೂಡಿರೋದ್ರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವ್ರು ಭಾಗಿಯಾಗಬೇಕಿತ್ತು. ಆದ್ರೆ ವಿಪರೀತ ತಲೆ ನೋವಿನಿಂದ ಬಳಲುತ್ತಿದ್ದ ಸಿಎಂ ಕುಮಾರಸ್ವಾಮಿ ಗೈರಾಗಿ ಮೈಸೂರಿನಲ್ಲೇ ವಿಶ್ರಾಂತಿ ಪಡೆದ್ರು. ಈ ನಿಟ್ಟಿನಲ್ಲಿ ಸಿಎಂ ಪರವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಪಾಲ್ಗೊಂಡಿದ್ರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪುಟ್ಟರಾಜು, ಸಿಎಂ ಅವ್ರೇ ಇಲ್ಲಿ ಭಾಗವಹಿಸಬೇಕಿತ್ತು. ಆದ್ರೆ ಅನಿವಾರ್ಯ ಕಾರಣಗಳಿಂದ ಅವ್ರು ಭಾಗವಹಿಸಿಲ್ಲ ಎಂದ್ರು. ಇನ್ನು ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ದೋಸ್ತಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಗೆಲ್ಲಲಿದ್ದಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments