Webdunia - Bharat's app for daily news and videos

Install App

ಮುಳ್ಳಿನ ಪೊದೆಗೆ ಹಾರಿ ಹಬ್ಬ ಆಚರಣೆ

Webdunia
ಮಂಗಳವಾರ, 7 ಮಾರ್ಚ್ 2023 (16:04 IST)
ಚಾಮರಾಜನಗರ ಜಿಲ್ಲೆ ಗೂಳಿಪುರ ಗ್ರಾಮದಲ್ಲಿ ಪ್ರತಿ ವರ್ಷವು ಬಿಸಿಲು ಮಾರಮ್ಮ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತೆ. ಅದೇ ರೀತಿ ಈ ವರ್ಷವು ತುಂಬಾ ಸಡಗರದಿಂದ ಜಾತ್ರೆಯನ್ನು ಆಚರಿಸಲಾಯಿತು.
 
ಮೊದಲು ಗ್ರಾಮ ದೇವತೆ ಹಬ್ಬದ ಹಿನ್ನೆಲೆ ಮಾರಮ್ಮದೇವಿಗೆ ದೀಪ ಮತ್ತು ಧೂಪದ ನೈವೇದ್ಯ ಬೆಳಗಿಸಲಾಯಿತು. ಹಲವು
ಕಡೆಗಳಿಂದ ಆಗಮಿಸಿದ್ದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ದೇವಿಗೆ ತಂಬಿಟ್ಟು ಆರತಿ ಮಾಡುವ ಮೂಲಕ ಹರಕೆ ಸಲ್ಲಿಸಿದ್ರು. ಬಳಿಕ ಈ ಸನ್ನಿದಾನದ ಜಾತ್ರೆಯಲ್ಲಿ ಶ್ರೀ ಮಾರಮ್ಮನ ಭಕ್ತರು ಮುಳ್ಳಿನ ಪೊದೆಗೆ ಹಾರುವ ಮೂಲಕ ಮಾರಮ್ಮನಿಗೆ ತಮ್ಮ ಭಕ್ತಿ ಸಮರ್ಪಣೆ ಮಾಡುತ್ತಾರೆ. ಅಷ್ಟು ಮುಳ್ಳು ಇರುವ ಜಾಗಕ್ಕೆ ಬಿದ್ದರೂ ಸಹ ಯಾರಿಗೂ ಕೂಡ ಯಾವುದೇ ರೀತಿಯ ನೋವುಗಳು ಸಂಭವಿಸದೇ ಇರುವುದು ಈ ಹಬ್ಬದ ಮತ್ತೊಂದು ವಿಶೇಷವಾಗಿದೆ. ಈ ದೃಶ್ಯವನ್ನು ನೋಡಲು ಸುತ್ತಮುತ್ತ ಗ್ರಾಮದ ಸಾವಿರಾರು ಜನರು ಕಾಯುತ್ತಾರೆ. ನೂರಾರು ವರ್ಷಗಳಿಂದ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿರುವ ಆಚರಣೆ ಇದಾಗಿದೆ. ಈ ರೀತಿ ಆಚರಣೆ ಮಾಡಿದರೆ ಮನೆಗೆ ಹಾಗೂ ಗ್ರಾಮಕ್ಕೆ ಒಳ್ಳೆಯದು ಎಂಬ ನಂಬಿಕೆ ಜನರಲ್ಲಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments