Webdunia - Bharat's app for daily news and videos

Install App

ಮಕ್ಕಳಲ್ಲಿ ಹೆಚ್ಚಿದ ಜ್ವರ..!!

Webdunia
ಭಾನುವಾರ, 18 ಸೆಪ್ಟಂಬರ್ 2022 (17:09 IST)

ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಳೆದ 10 ದಿನಗಳಲ್ಲಿ, ಮಕ್ಕಳಲ್ಲಿ ಜ್ವರ ಸಮಸ್ಯೆ ಕಾಡುತ್ತಿದೆ. ಸಣ್ಣ ಮಕ್ಕಳಲ್ಲಿ ಜ್ವರ ಪ್ರಕರಣ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆಯಿಂದ ವರದಿಯಾಗಿದೆ

ಈ ಹಿನ್ನೆಲೆ ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿ.ಜಿ ಶಿವಗಾಮಿ ಸೆಪ್ಟೆಂಬರ್ 17 ರಿಂದ 25ರ ವರಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು ಮತ್ತು ಶೀತ ಬಾಧೆಯಿಂದ ಈಗಾಗಲೇ ಸಾಕಷ್ಟು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಮಕ್ಕಳ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಶಾಲೆಗಳಿಗೆ ರಜೆ ನೀಡಲು ಪುದುಚೇರಿ ಸರ್ಕಾರ ಮುಂದಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments