ಮಕ್ಕಳಲ್ಲಿ ಹೆಚ್ಚಿದ ಜ್ವರ..!!

Webdunia
ಭಾನುವಾರ, 18 ಸೆಪ್ಟಂಬರ್ 2022 (17:09 IST)

ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಳೆದ 10 ದಿನಗಳಲ್ಲಿ, ಮಕ್ಕಳಲ್ಲಿ ಜ್ವರ ಸಮಸ್ಯೆ ಕಾಡುತ್ತಿದೆ. ಸಣ್ಣ ಮಕ್ಕಳಲ್ಲಿ ಜ್ವರ ಪ್ರಕರಣ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆಯಿಂದ ವರದಿಯಾಗಿದೆ

ಈ ಹಿನ್ನೆಲೆ ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿ.ಜಿ ಶಿವಗಾಮಿ ಸೆಪ್ಟೆಂಬರ್ 17 ರಿಂದ 25ರ ವರಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು ಮತ್ತು ಶೀತ ಬಾಧೆಯಿಂದ ಈಗಾಗಲೇ ಸಾಕಷ್ಟು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಮಕ್ಕಳ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಶಾಲೆಗಳಿಗೆ ರಜೆ ನೀಡಲು ಪುದುಚೇರಿ ಸರ್ಕಾರ ಮುಂದಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments