Webdunia - Bharat's app for daily news and videos

Install App

ನಮ್ಮ ಕುಟುಂಬವನ್ನು ತುಳಿಯುವ ಸಂಚು ನಡೆಯುತ್ತಿದೆ: ದೇವೇಗೌಡ

Webdunia
ಮಂಗಳವಾರ, 1 ನವೆಂಬರ್ 2016 (13:12 IST)
ನಮ್ಮ ಕುಟುಂಬವನ್ನು ರಾಜಕೀಯವಾಗಿ ತುಳಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ನಮ್ಮ ಕುಟುಂಬದ ಸದಸ್ಯರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೂಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿದ ಸಮಾಜ ಪರಿವರ್ತನಾ ಸಮುದಾಯ ಹೋರಾಟ ಸಮಿತಿ ಮುಖ್ಯಸ್ಥ ಎಸ್.ಆರ್.ಹಿರೇಮಠ್ ವಿರುದ್ಧ ಗೌಡರು ವಾಗ್ದಾಳಿ ನಡೆಸಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸಂಘಕ್ಕೂ ನನಗೂ ಏನು ಸಂಬಂಧ? ರಾಜಕೀಯ ನೋಡಿಕೊಳ್ಳೋದು ಮಾತ್ರ ನನ್ನ ಕೆಲಸವೇ ಹೊರತು ಸಂಘ ನೋಡಿಕೊಳ್ಳುವುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಒಕ್ಕಲಿಗರ ಸಂಘದಲ್ಲಿ ಎಲ್ಲವು ಸರಿಯಿಲ್ಲ ಎನ್ನುವ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ ಅವರು ಸರಿ ಮಾಡ್ತಿನಿ ಅಂದಿದ್ದಾರಲ್ಲ. ಮಾಡ್ಲಿ ಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments