Webdunia - Bharat's app for daily news and videos

Install App

ಮುಂಬರುವ ಚುನಾವಣೆಯಲ್ಲಿ ಸಚಿವ ಮಹಾದೇವಪ್ಪರಿಂದ ಕ್ಷೇತ್ರ ಬದಲಾವಣೆ

Webdunia
ಶುಕ್ರವಾರ, 29 ಡಿಸೆಂಬರ್ 2017 (15:05 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಬೆಂಗಳೂರಿನ ಸಿ.ವಿ.ರಾಮನ್ ನಗರದಿಂದ ಸ್ಪರ್ಧೆ ಮಾಡಲಿದ್ದಾರೆ.
 
ಟಿ.ನರಸಿಪುರ ಕ್ಷೇತ್ರದಿಂದ ಗೆದ್ದಿರುವ ಮಹಾದೇವಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
 
ಟಿ.ನರಸಿಪುರ ಕ್ಷೇತ್ರವನ್ನು ಮಹಾದೇವಪ್ಪ ಅವರ ಮಗ ಸುನಿಲ್ ಬೋಸ್ ಅವರಿಗೆ ಬಿಟ್ಟುಕೊಡುವೆ ಬಗ್ಗೆ ಮಾತುಗಳು ಕೇಳಿಬಂದಿವೆ. ಇನ್ನು ಟಿ.ನರಸಿಪುರ ಕ್ಷೇತ್ರ ತೊರೆಯದಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಇತ್ತಕಡೆ ಸಿ.ವಿ.ರಾಮನ್ ಕ್ಷೇತ್ರದ ಕಾರ್ಯಕರ್ತರು ಸಂತೋಷ ವ್ಯಕ್ತಪಡಿಸಿದ್ದಾರೆ. ಮಹಾದೇವಪ್ಪ ಅವರ ಮನೆಯ ಮುಂದೆ ಎರಡು ಕ್ಷೇತ್ರದ ಕಾರ್ಯಕರ್ತರ ದಂಡು ನೆರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments