Webdunia - Bharat's app for daily news and videos

Install App

ಪ್ರಬಲ ಆಕಾಂಕ್ಷಿಗಳ `ಕೈ' ತಪ್ಪಿದ ಕ್ಷೇತ್ರಗಳು

Webdunia
ಗುರುವಾರ, 6 ಏಪ್ರಿಲ್ 2023 (17:06 IST)
2023ರ ಕರ್ನಾಟಕ ವಿದಾನಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದೆ. 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಕೈ ನಾಯಕರು ರಿಲೀಸ್ ಮಾಡಿದ್ದಾರೆ. ಕೆಲವು ಕ್ಷೇತ್ರದಲ್ಲಿ ಸಾಕಷ್ಟು ಲಾಭಿ ನಡೆಸಿದ್ದ ಆಕಾಂಕ್ಷಿಗಳಿಗೆ ಟಿಕೆಕ್​​​​​ ಸಿಕ್ಕಿಲ್ಲ. ಕಡೂರು- ವೈ. ಎಸ್. ವಿ ದತ್ತ, ಚನ್ನಗಿರಿ- ವಡ್ನಾಳ್ ರಾಜಣ್ಣ, ಚಿತ್ರದುರ್ಗ- ರಘು ಆಚಾರ್, ತೀರ್ಥಹಳ್ಳಿ- ಮಂಜುನಾಥಗೌಡ, ಮೊಳಕಾಲ್ಮೂರು- ಯೋಗೀಶ್ ಬಾಬು, ಕಲಘಟಗಿ- ನಾಗರಾಜ್ ಛಬ್ಬಿಗೆ ಕಾಂಗ್ರೆಸ್​​​​​ ಟಿಕೆಟ್​​​​​ ಕೈ ತಪ್ಪಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments