Webdunia - Bharat's app for daily news and videos

Install App

ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವಂತೆ ಬಿರುಸಿನ ಪ್ರಚಾರ

Webdunia
ಶನಿವಾರ, 27 ನವೆಂಬರ್ 2021 (20:59 IST)
ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವಂತೆ ಕೋಲಾರ - ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಪರ ಸಚಿವರಾದ ಡಾ. ಕೆ. ಸುಧಾಕರ್ ಮತ್ತು ಮುನಿರತ್ನ ಅವರು ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಬೆನ್ನಲ್ಲೇ ಇವರಿಗೆ ಬೆಂಬಲ ಸೂಚಿಸಿ ಇತರೆ ಪಕ್ಷಗಳ ಅನೇಕ ಮುಖಂಡರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ.
ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಚಂದ್ರ ರೆಡ್ಡಿ, ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶ್ರೀ ಶ್ರೀನಿವಾಸ್ ಹಾಗೂ ಬಂಗಾರಪೇಟೆ ಕ್ಷೇತ್ರದ ಶ್ರೀ ಕಪಾಲಿ ಶ್ರೀನಿವಾಸ್ ರವರು ಸನ್ಮಾನ್ಯ ಮುಖ್ಯಮಂತ್ರಿಗಳ ಸಮುಖದಲ್ಲಿ ಕಾಂಗ್ರೆಸ್ ತೊರೆದು ಸಚಿವ ಸುಧಾಕರ್ ಹಾಗೂ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಶನಿವಾರ ಬಿ.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಸ್ಪರ್ಶಕ್ಕೆ ಸಾಕಿದ ದನ ಸಾವು, ಕೋಪಗೊಂಡ ಗ್ರಾಮಸ್ಥರು ನಡೆದುಕೊಂಡ ರೀತಿ ನೋಡಿದ್ರೆ ಅಚ್ಚರಿ

ನೀವು ನನ್ನನ್ನು ಅಸ್ಪೃಶ್ಯರಾಗಿ ನಡೆಸಿಕೊಂಡಿದ್ದೀರಿ: ಶುದ್ಧೀಕರಿಸಿದವರ ವಿರುದ್ಧ ಪ್ರಕರಣ ದಾಖಲಿಸಲು ಖರ್ಗೆ ಒತ್ತಾಯ

ರಾಪಿಡೋ ಸವಾರನ ಯಡವಟ್ಟಿಗೆ ಜೀವನ್ಮರಣ ಹೊರಟ ನಡೆಸಿದ ಯುವತಿ ಚಿಕಿತ್ಸೆಗೆ ₹20ಲಕ್ಷ, ಕಾನೂನು ಹೋರಾಟಕ್ಕೆ ಮುಂದು

ರಸ್ತೆ ಬದಿ ಹುಲಿ ಕಂಡು ಪ್ರಾಣದ ಹಂಗು ತೊರೆದು ವಿಡಿಯೋ ಮಾಡಲು ನಿಂತ ಜನ Video

ವಿದ್ಯುತ್ ತಗುಲಿ ಹಸು ಸತ್ತ ಕೋಪಕ್ಕೆ ಗ್ರಾಮಸ್ಥರು ಸೇರಿಕೊಂಡು ಏನು ಮಾಡಿದ್ರು ನೋಡಿ video

ಮುಂದಿನ ಸುದ್ದಿ
Show comments