Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ಕೇಶವ ಮೂರ್ತಿಯಿಂದಯಿಂದ ಬಿರುಸಿನ ಪ್ರಚಾರ

Webdunia
ಶುಕ್ರವಾರ, 5 ಮೇ 2023 (18:50 IST)
ಕರ್ನಾಟಕ ಪ್ರಜಾಪ್ರಭುತ್ವ ಹಬ್ಬಕ್ಕೆ ಕೇವಲ ಆರು ದಿನಗಳು ಮಾತ್ರ ಬಾಕಿ ಇದ್ದು,ಈ ಮಧ್ಯ ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬರಪೂರ ಪ್ರಚಾರದಲ್ಲಿ ತೊಡಗಿದ್ದಾರೆ... ಅದೇ ರೀತಿ ಇಂದು ಕೂಡ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಕಾಂಗ್ರೆಸ್ ಅಭ್ಯರ್ಥಿಯಾದ ಕೇಶವಮೂರ್ತಿಯವರು ಮಹಾಲಕ್ಷ್ಮಿ ಲೇಔಟ್ ನ ಎಲ್ಲಾ ವಾರ್ಡ್ ಗಳಿಗೆ ತೆರಳಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ರು... ಇನ್ನು ಕೇಶವ್ ಮೂರ್ತಿಯವರಿಗೆ ಮಾಜಿ ಕಾರ್ಪೊರೇಟರ್ಸ್ಗಳು ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರು ಸಾತ್ ನೀಡಿದರು... ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತರು, ಮಹಾಲಕ್ಷ್ಮಿ ಲೇಔಟ್ ನಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.. ಇಲ್ಲಿನ ಜನರು ಕೂಡ ಸಾಕಷ್ಟು ಬದಲಾವಣೆ ಬಯಸ್ತಾ ಇದ್ದಾರೆ ಹಾಗಾಗಿ ಇಲ್ಲಿನ ಎಲ್ಲಾ ಮತದಾರರು ಕಾಂಗ್ರೆಸ್ ಅಭ್ಯರ್ಥಿಯಾದ ಕೇಶವಮೂರ್ತಿಯವರಿಗೆ ಮತ ನೀಡಿ ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments