Webdunia - Bharat's app for daily news and videos

Install App

ಸಮನ್ವಯ ಸಮಿತಿ ರಚನೆಗೆ ಮೂಲ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ

Webdunia
ಮಂಗಳವಾರ, 21 ಜನವರಿ 2020 (09:50 IST)
ಬೆಂಗಳೂರು : ಸಮನ್ವಯ ಸಮಿತಿ ರಚಿಸುವ ಪ್ರಸ್ತಾಪಕ್ಕೆ ಮೂಲ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.



ಪಕ್ಷದಲ್ಲಿ ಯಾರನ್ನ ನಿಯಂತ್ರಿಸಲು ಈ ಸಮಿತಿ ಬೇಕು? ಪಕ್ಷದ ಚಟುವಟಿಕೆಗಳನ್ನ ಯಾರು ಸಮನ್ವಯ ಮಾಡ್ಬೇಕು? ಈ ಸಮಿತಿಯಿಂದ ಕೆಪಿಸಿಸಿ ಅಧ್ಯಕ್ಷರಿಗೆ ಬೆಲೆ ಇಲ್ಲವಾಗುತ್ತೆ. ಸಮನ್ವಯ ಸಮಿತಿ, ಕೆಪಿಸಿಸಿ ಅಧ್ಯಕ್ಷರು, ಸಿಎಲ್ ಪಿ ನಾಯಕ , ವಿಪಕ್ಷ ನಾಯಕರ ನಡುವೆಯೇ ಗೊಂದಲ ಏರ್ಪಡುತ್ತದೆ ಎಂದು  ಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಸಮನ್ವಯ ಸಮಿತಿ ಕೆಪಿಸಿಸಿ ಅಧ್ಯಕ್ಷರ ನಿರ್ಧಾರ ಪ್ರಶ್ನಿಸಿದ್ರೆ. ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಏನು ಗೌರವ ಉಳಿಯುತ್ತದೆ. ಇದರಿಂದ ವೈಯಕ್ತಿಕ ಕಿತ್ತಾಟವು ಸಹ ಶುರುವಾಗಬಹುದು. ಮೈತ್ರಿ ಸರ್ಕಾರವಿದ್ದಾಗ ಸಮನ್ವಯ ಸಮಿತಿ ಅಗತ್ಯತೆ ಇತ್ತು. ಈಗ ಅದರ ಅವಶ್ಯಕತೆ ಇಲ್ಲವೆಂದ ಮೂಲ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಚ್ಛಾಟನೆಗೆ ಹೆದರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ರು: ಜೆಡಿಎಸ್ ಲೇವಡಿ

Dharmasthala: ಪೊಲೀಸರ ಮುಂದೆ ಗೋಗೆರೆದ ಚಿನ್ನಯ್ಯ ಹೇಳಿದ್ದೇನು

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಸಿಕ್ತು ಚಿನ್ನಯ್ಯನ ಮಹತ್ವದ ಸಾಕ್ಷ್ಯ

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಯಾಚಿಸಿದ ಡಿಕೆ ಶಿವಕುಮಾರ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments