Select Your Language

Notifications

webdunia
webdunia
webdunia
webdunia

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರಿಂದ ಉಗ್ರ ಹೋರಾಟ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರಿಂದ ಉಗ್ರ ಹೋರಾಟ
ಬೆಂಗಳೂರು , ಶುಕ್ರವಾರ, 5 ಫೆಬ್ರವರಿ 2021 (13:07 IST)
ಬೆಂಗಳೂರು  : ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಫೆ.6ರಂದು ರಾಜ್ಯಾದ್ಯಂತ  ರೈತರು ಉಗ್ರ  ಹೋರಾಟ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಾಳೆ ರಾಜ್ಯಾದ್ಯಂತ್ ಹೆದ್ದಾರಿ ಬಂದ್ ಗೆ ಕರೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಹೆದ್ದಾರಿ ತಡೆಯಲು ರೈತರು ನಿರ್ಧಾರ ಮಾಡಿದ್ದಾರೆ. ಹಾಗಾಗಿ ದೇಶಾದ್ಯಂತ 3 ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಲಿದೆ ಎನ್ನಲಾಗಿದೆ.

ಆದಕಾರಣ ವೀಕೆಂಡ್ ಗೆ ಟೂರ್ ಗೆ ಹೋಗಲು, ಊರಿಗೆ ಹೋಗಲು ಪ್ಲ್ಯಾನ್ ಮಾಡಿರುವವರು  ಬಹಳ ಎಚ್ಚರಿಕೆಯಿಂದ ಇರಬೇಕು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

5 ರೂ. ಕೇಳಿದ ಪತ್ನಿಯ ಮೇಲಿನ ಸಿಟ್ಟಿಗೆ ಹಸುಗೂಸನ್ನೇ ಕೊಂದ ಪಾಪಿ