Webdunia - Bharat's app for daily news and videos

Install App

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರಿಂದ ಉಗ್ರ ಹೋರಾಟ

Webdunia
ಶುಕ್ರವಾರ, 5 ಫೆಬ್ರವರಿ 2021 (13:07 IST)
ಬೆಂಗಳೂರು  : ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಫೆ.6ರಂದು ರಾಜ್ಯಾದ್ಯಂತ  ರೈತರು ಉಗ್ರ  ಹೋರಾಟ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಾಳೆ ರಾಜ್ಯಾದ್ಯಂತ್ ಹೆದ್ದಾರಿ ಬಂದ್ ಗೆ ಕರೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಹೆದ್ದಾರಿ ತಡೆಯಲು ರೈತರು ನಿರ್ಧಾರ ಮಾಡಿದ್ದಾರೆ. ಹಾಗಾಗಿ ದೇಶಾದ್ಯಂತ 3 ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಲಿದೆ ಎನ್ನಲಾಗಿದೆ.

ಆದಕಾರಣ ವೀಕೆಂಡ್ ಗೆ ಟೂರ್ ಗೆ ಹೋಗಲು, ಊರಿಗೆ ಹೋಗಲು ಪ್ಲ್ಯಾನ್ ಮಾಡಿರುವವರು  ಬಹಳ ಎಚ್ಚರಿಕೆಯಿಂದ ಇರಬೇಕು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments