Webdunia - Bharat's app for daily news and videos

Install App

ಸದನದ ಒಳಗೆ, ಹೊರಗೆ ಕಾಂಗ್ರೆಸ್ ವಿರುದ್ಧ ಹೋರಾಟ : ಯಡಿಯೂರಪ್ಪ

Webdunia
ಶುಕ್ರವಾರ, 30 ಜೂನ್ 2023 (20:20 IST)
ಬೆಂಗಳೂರು : ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಗ್ಗಿನಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ.
 
ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂ ತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು.

ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500 ರೂ. ಕೊಡಬೇಕು, 200 ಯೂನಿಟ್ ಕರೆಂಟ್ ಕೊಡಲೇಬೇಕು, 80 ಯೂನಿಟ್ ಎಂಬ ಕಂಡಿಷನ್ ರದ್ದು ಮಾಡಬೇಕೆಂದು ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments